ಖರ್ಗೆ ಹೇಳಿಕೆಯಿಂದ ಬಿಜೆಪಿಗೆ 2-3% ಮತ ಹೆಚ್ಚಳವಾಗಲಿದೆ : ಸುಧಾಕರ್

Webdunia
ಶನಿವಾರ, 29 ಏಪ್ರಿಲ್ 2023 (11:36 IST)
ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಬಿಜೆಪಿಗೆ ಲಾಭ ಆಗಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.
 
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಖರ್ಗೆ ಹೇಳಿಕೆಯಿಂದ ಬಿಜೆಪಿ ಪಕ್ಷಕ್ಕೆ 2 ರಿಂದ 3% ಮತ ಹೆಚ್ಚಳವಾಗಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ರೀತಿ ಭಾಷೆ ಬಳಸೋದು ಸರಿ ಅಲ್ಲ.

130 ಕೋಟಿ ಭಾರತೀಯರನ್ನು ಅವರು ಅಪಮಾನ ಮಾಡಿದ್ದಾರೆ. ಮೋದಿಯವರು ವಿಶ್ವ ನಾಯಕರು. ಇದು ಖರ್ಗೆಯವರ ರಾಜಕೀಯ ದಿವಾಳಿತನ ವ್ಯಕ್ತಿತ್ವ ತೋರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments