Webdunia - Bharat's app for daily news and videos

Install App

ಖರ್ಗೆ ಹೇಳಿಕೆಯಿಂದ ಬಿಜೆಪಿಗೆ 2-3% ಮತ ಹೆಚ್ಚಳವಾಗಲಿದೆ : ಸುಧಾಕರ್

Webdunia
ಶನಿವಾರ, 29 ಏಪ್ರಿಲ್ 2023 (11:36 IST)
ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿಯವರನ್ನು ವಿಷ ಸರ್ಪಕ್ಕೆ ಹೋಲಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಬಿಜೆಪಿಗೆ ಲಾಭ ಆಗಲಿದೆ ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದರು.
 
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಖರ್ಗೆ ಹೇಳಿಕೆಯಿಂದ ಬಿಜೆಪಿ ಪಕ್ಷಕ್ಕೆ 2 ರಿಂದ 3% ಮತ ಹೆಚ್ಚಳವಾಗಲಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಈ ರೀತಿ ಭಾಷೆ ಬಳಸೋದು ಸರಿ ಅಲ್ಲ.

130 ಕೋಟಿ ಭಾರತೀಯರನ್ನು ಅವರು ಅಪಮಾನ ಮಾಡಿದ್ದಾರೆ. ಮೋದಿಯವರು ವಿಶ್ವ ನಾಯಕರು. ಇದು ಖರ್ಗೆಯವರ ರಾಜಕೀಯ ದಿವಾಳಿತನ ವ್ಯಕ್ತಿತ್ವ ತೋರ್ಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments