Webdunia - Bharat's app for daily news and videos

Install App

ಧರ್ಮ ರಾಜಕಾರಣ ಸಲ್ಲದು ಎಂದ ಖರ್ಗೆ

Webdunia
ಶನಿವಾರ, 20 ಅಕ್ಟೋಬರ್ 2018 (16:40 IST)
ಧಾರ್ಮಿಕ ವಿಷಯ ಹಾಗೂ ವಿಚಾರಗಳನ್ನು ರಾಜಕಾರಣದಲ್ಲಿ ಬೆರೆಸುವುದಕ್ಕೆ ತಮ್ಮ ವಿರೋಧವಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಪಕ್ಷದ ಪ್ರಣಾಳಿಕೆ ಆಧರಿಸಿ ಮತಯಾಚನೆ ಮಾಡಲಾಗುವುದೇ ವಿನಹ ಧರ್ಮ ಹಾಗೂ ಧರ್ಮಾಧಾರಿತ ವಿಷಯಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುವುದಿಲ್ಲ ಎಂದರು.

ಚುನಾವಣೆ ಸಮಯದಲ್ಲಿ ಇಂತಹ ವಿಚಾರಗಳನ್ನು ಪ್ರಸ್ತಾಪ ಮಾಡುವುದು ಅನಗತ್ಯ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ಧರ್ಮದ ಕುರಿತು ಸಂವಾದ ಏರ್ಪಡಿಸಿದರೆ ತಾವೂ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸುವುದಾಗಿ ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನಲ್ಲಿ ಯಾವಾಗ ಜಾತಿಗಣತಿ ಆರಂಭ: ಇಲ್ಲಿದೆ ಉತ್ತರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Karnataka Weather: ದಸರಾ ಸಂದರ್ಭದಲ್ಲಿ ರಾಜ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

OM ಸಿಸ್ಟಮ್, ಒಲಿಂಪಸ್ ನಿಂದ ಎರಡು ಹೊಸ ಇಮೇಜಿಂಗ್ ಉತ್ಪನ್ನಗಳ ಬಿಡುಗಡೆ

Bannerghatta, ಸಫಾರಿ ವೇಳೆಯೇ ಪ್ರವಾಸಿಗನಿಗೆ ಹೃದಯಾಘಾತ

ಮುಂದಿನ ಸುದ್ದಿ
Show comments