Webdunia - Bharat's app for daily news and videos

Install App

ಸಾರ್ವಜನಿಕ ವಲಯದ ಉದ್ದಿಮೆಗಳ ಉಳಿವಿಗೆ ಆರ್ಥಿಕ ಸಹಾಯ ಅವಶ್ಯಕ ಎಂದ ಖರ್ಗೆ

Webdunia
ಸೋಮವಾರ, 24 ಡಿಸೆಂಬರ್ 2018 (15:06 IST)
ದೇಶದ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ ಕೇಂದ್ರ ಸರ್ಕಾರವು ಆಯವ್ಯಯದಲ್ಲಿ ಅನುದಾನ ಮೀಸಲಿಡುವ ಮೂಲಕ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕಾಗಿದೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿಯ ಭಾರತ ಸಂಚಾರ ನಿಗಮದ ಕಚೇರಿಯಲ್ಲಿ ನಡೆದ ಟೆಲಿಕಾಂ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ದೇಶದಲ್ಲಿ ವಿಶೇಷ ಸೇವೆಗಳ ಅವಶ್ಯಕತೆ ಇದ್ದಾಗ ಎಚ್.ಎಂ.ಟಿ., ಬಿ.ಎಸ್.ಎನ್.ಎಲ್., ಮೈಸೂರ ಸ್ಯಾಂಡಲ್ ಸೋಪ ಗಳಂಥಹ ಸಾರ್ವಜನಿಕ ವಲಯದ ಉದ್ದಿಮೆಗಳನ್ನು ನಾಗರಿಕರ ಉಪಯೋಗಕ್ಕಾಗಿ ಪ್ರಾರಂಭಿಸಲಾಗಿದೆ. ಈ ಕ್ಷೇತ್ರಗಳು ಇಂದು ನಷ್ಟದಲ್ಲಿದ್ದು ಅವುಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ರಕ್ಷಿಸಬೇಕಾಗಿದೆ ಎಂದರು.

                ಕಡಿಮೆ ದರದಲ್ಲಿ ಗುಣಮಟ್ಟದ ಸೇವೆ ನೀಡುವವರಿಂದ ಸಾರ್ವಜನಿಕರು ಸೇವೆ  ಪಡೆಯುತ್ತಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ  ಖಾಸಗಿ ಟೆಲಿಕಾಂ ಕಂಪನಿಗಳು ಕಡಿಮೆ ದರದಲ್ಲಿ 4ಜಿ ಯಂಥಹ ಸೇವೆ ನೀಡುತ್ತಿದ್ದಾರೆ. ಬಿ.ಎಸ್.ಎನ್.ಎಲ್. ಸೇವೆಯು ದೇಶದ ಎಲ್ಲ ಭಾಗಗಳಲ್ಲಿ ಲಭ್ಯವಿದ್ದರು ಸಹ 4ಜಿ ಯಂಥಹ ತಂತ್ರಜ್ಞಾನ ಅಳವಡಿಸಿಕೊಂಡಿಲ್ಲ. ಸರ್ಕಾರವು ಬಿ.ಎಸ್.ಎನ್.ಎಲ್.ಗೆ 4ಜಿ ಸೇವೆ ಕಲ್ಪಿಸಿ ತಾಂತ್ರಿಕವಾಗಿ ಸಶಕ್ತಗೊಳಿಸಿ ಲಾಭದಾಯಕಗೊಳಿಸಬೇಕು. ಖಾಸಗಿ ಸಂಸ್ಥೆಗಳಿಗೆ ಸಹಾಯಮಾಡಲು ಹೋಗಿ ಸರ್ಕಾರಿ ಸಂಸ್ಥೆಗಳು ಮುಚ್ಚಬಾರದು. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

ಮುಂದಿನ ಸುದ್ದಿ
Show comments