Webdunia - Bharat's app for daily news and videos

Install App

‘ಖರ್ಗೆ ಸರ್ ನನ್ನ ನಾಯಕರೂ ಹೌದು’

Webdunia
ಭಾನುವಾರ, 16 ಅಕ್ಟೋಬರ್ 2022 (20:16 IST)
ಖರ್ಗೆ ಸರ್ ನನ್ನ ನಾಯಕರೂ ಹೌದು. ನಾವು ಶತ್ರುಗಳಲ್ಲ. ನಾನು ಕಾಂಗ್ರೆಸ್ ಬದಲಾವಣೆಯ ಅಭ್ಯರ್ಥಿ ಎಂದು ತರೂರ್ ಹೇಳಿಕ ನೀಡಿದ್ದಾರೆ. ಅಸ್ಸಾಂನಲ್ಲಿ ಮಾತನಾಡಿದ ಅವರು, ನನ್ನನ್ನು ಬೆಂಬಲಿಸಿದವರು ಬಂಡಾಯಗಾರರಲ್ಲ ಅಥವಾ ಗಾಂಧಿಯವರ ವಿರುದ್ಧ ಅಲ್ಲ..ಇದು ತಪ್ಪು ಕಲ್ಪನೆ. ಗಾಂಧಿಯವರು ಯಾವಾಗಲೂ ಕಾಂಗ್ರೆಸ್ ಜೊತೆಗಿದ್ದೇವೆ, ನಾವೂ ಕೂಡ ಈ ಚುನಾವಣೆಯಲ್ಲಿ ಯಾರೇ ಗೆದ್ದರೂ ಕಾಂಗ್ರೆಸ್‌ನ ಗೆಲುವು ಎಂಬ ಮನೋಭಾವದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ, ಎಂದು ತರೂರ್ ಹೇಳಿದರು. ಮಲ್ಲಿಕಾರ್ಜುನ್ ಖರ್ಗೆ ಹಿರಿಯ ಅಭ್ಯರ್ಥಿಯಾಗಿದ್ದು, ಹಿರಿಯ ನಾಯಕರು ಅವರ ಸುತ್ತಲೂ ಒಟ್ಟುಗೂಡುತ್ತಾರೆ ಎಂದು ನಾನು ಯಾವಾಗಲೂ ನಿರೀಕ್ಷಿಸಿದ್ದೆ. ಅದು ಖರ್ಗೆಯವರ ನಾಮನಿರ್ದೇಶನ ನಮೂನೆ ಮತ್ತು ಅಲ್ಲಿನ ಸಹಿ ಮತ್ತು ಅವರ ಪ್ರಚಾರದ ಹಾದಿಯಿಂದ ಸ್ಪಷ್ಟವಾಗಿದೆ. ಅವರು ಎಲ್ಲಿಗೆ ಹೋದರೂ ಸುತ್ತಲೂ ಅನುಭವಿಗಳು ಇರುತ್ತಾರೆ. ಎಂದು ಶಶಿ ತರೂರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments