Select Your Language

Notifications

webdunia
webdunia
webdunia
webdunia

ಬಿಎಸ್ವೈ ನಡೆಗೆ ತಿರುಗೇಟು ನೀಡಿದ ಖರ್ಗೆ

ಬಿಜೆಪಿ
ಬರ ಅಧ್ಯಯನದ ವೇಳೆ ಅಧಿಕಾರಿಗಳಿಗೆ ಬಿಎಸ್ ವೈ ತರಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಯಾದಗಿರಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ ಬಿಎಸ್ ವೈ ಗೆ ಟಾಂಗ್ ನೀಡಿದ್ದಾರೆ.
ಅಧಿಕಾರಿಗಳು ಎಲ್ಲರ ಕಾಲದಲ್ಲೂ ಇರುತ್ತಾರೆ. ನಾವು ಅವರ ಮುಂದೆ ದರ್ಪ ತೋರಿಸಬಾರು. ಒಂದು ವೇಳೆ ಅವರು ಕೆಲಸ ಮಾಡದಿದ್ದ್ರೆ ಅದಕ್ಕೆ ಬೇರೆ ಮೆಥಡ್ ಇದೆ. ಅವುಗಳನ್ನು ಬಳಸಿಕೊಂಡು ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು.

ಬಾಯಿ ಚಟ ತೀರಿಸಿಕೊಳ್ಳಲು ಆ ರೀತಿಯಲ್ಲಿ ಮಾತನಾಡವುದು ತಪ್ಪು ಎಂದು ಬಿಜೆಪಿ ರಾಜ್ಯಾಧ್ಯಕ್ಷರ ನಡೆಗೆ ಕಿಡಿಕಾರಿದ್ದಾರೆ.

 


Share this Story:

Follow Webdunia kannada

ಮುಂದಿನ ಸುದ್ದಿ

ವಿಷ ಪ್ರಸಾದ ದುರಂತ: ಸಚಿವ ಭೇಟಿ