Webdunia - Bharat's app for daily news and videos

Install App

ಬಿಎಸ್ವೈ ನಡೆಗೆ ತಿರುಗೇಟು ನೀಡಿದ ಖರ್ಗೆ

Webdunia
ಸೋಮವಾರ, 28 ಜನವರಿ 2019 (19:11 IST)
ಬರ ಅಧ್ಯಯನದ ವೇಳೆ ಅಧಿಕಾರಿಗಳಿಗೆ ಬಿಎಸ್ ವೈ ತರಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಯಾದಗಿರಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ ಬಿಎಸ್ ವೈ ಗೆ ಟಾಂಗ್ ನೀಡಿದ್ದಾರೆ.
ಅಧಿಕಾರಿಗಳು ಎಲ್ಲರ ಕಾಲದಲ್ಲೂ ಇರುತ್ತಾರೆ. ನಾವು ಅವರ ಮುಂದೆ ದರ್ಪ ತೋರಿಸಬಾರು. ಒಂದು ವೇಳೆ ಅವರು ಕೆಲಸ ಮಾಡದಿದ್ದ್ರೆ ಅದಕ್ಕೆ ಬೇರೆ ಮೆಥಡ್ ಇದೆ. ಅವುಗಳನ್ನು ಬಳಸಿಕೊಂಡು ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು.

ಬಾಯಿ ಚಟ ತೀರಿಸಿಕೊಳ್ಳಲು ಆ ರೀತಿಯಲ್ಲಿ ಮಾತನಾಡವುದು ತಪ್ಪು ಎಂದು ಬಿಜೆಪಿ ರಾಜ್ಯಾಧ್ಯಕ್ಷರ ನಡೆಗೆ ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments