Webdunia - Bharat's app for daily news and videos

Install App

ಸಿಸಿಟಿವಿಯಲ್ಲಿ ಸೆರೆಯಾಯ್ತು ಖತರ್ ನಾಕ್ ಕಳ್ಳರ ಕೈ ಚಳಕ

Webdunia
ಭಾನುವಾರ, 7 ಅಕ್ಟೋಬರ್ 2018 (17:51 IST)
ದ್ವಿಚಕ್ರ ವಾಹನ ಕಳ್ಳರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸಾರ್ವಜನಿಕ ಸ್ಥಳದಲ್ಲಿಯೇ ಬೈಕ್ ಕದ್ದ ಚಾಲಾಕಿಗಳಿಂದ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಾಹನ ಸವಾರರು ಬೆಚ್ಚಿ ಬಿದ್ದಿದ್ದಾರೆ.
ನಾಲ್ಕು ಜನರ ಕಳ್ಳರ ತಂಡದಿಂದ ಬೈಕ್ ಎಸ್ಕೇಪ್ ಮಾಡಲಾಗುತ್ತಿದೆ. ನೂರಾರು ದ್ವಿಚಕ್ರ ವಾಹನಗಳನ್ನು ಕದ್ದಿರುವ ಶಂಕೆ ವ್ಯಕ್ತವಾಗಿದೆ.
ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿ ವೆಂಕಟರವಣಪ್ಪನಿಗೆ ಸೇರಿದ ಬೈಕ್ ಕಳ್ಳತನವಾಗಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.  
ಬೆಂಗಳೂರು ರಸ್ತೆಯ ಪರ್ನಿಚರ್ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೆಲಸದ ನಿಮಿತ್ತ ಸ್ನೇಹಿತನನ್ನು ಭೇಟಿ ಮಾಡಲು ಬೈಕ್ ನಲ್ಲಿ ಬಂದಿದ್ದ ವೆಂಕಟರವಣಪ್ಪನ ಬೈಕ್ ಕಳ್ಳತನವಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments