ಖತರ್ನಾಕ್​ ಬೈಕ್​ ಕಳ್ಳರು ಲಾಕ್​

Webdunia
ಬುಧವಾರ, 28 ಡಿಸೆಂಬರ್ 2022 (14:28 IST)
ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ವಾಹನ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಅಲರ್ಟ್ ಆಗಿದ್ರೂ, ಕಳ್ಳರ ಕೈಚಳಕ ಮಾತ್ರ ನಿಲ್ಲುತ್ತಿಲ್ಲ. ದ್ವಿಚಕ್ರ ವಾಹನಗಳನ್ನ ಕಳತನ ಮಾಡ್ತಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.. ಚಂದ್ರಪ್ಪ, ರವಿಕುಮಾರ್ ಬಂಧಿತ ಆರೋಪಿಗಳಾಗಿದ್ದು, ಖತರ್ನಾಕ್​ ಖದೀಮರಿಂದ ನಾಲ್ಕು ಲಕ್ಷ ಬೆಲೆ ಬಾಳುವ ಆರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು, ಪ್ರಮುಖ ಆರೋಪಿ ಮಂಜುನಾಥ್​​​ಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments