ಹಂದಿಗಳನ್ನ ಕದ್ದಿಯುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್..!

Webdunia
ಶುಕ್ರವಾರ, 19 ಆಗಸ್ಟ್ 2022 (14:20 IST)
ಸಾಕಾಣಿಕ ಹಂದಿಗಳನ್ನ ಕಳ್ಳತನ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ನ್ನ ಇಂದು ಚಿಕ್ಕಜಾಲ ಪೊಲೀಸರು ಬಂಧನ ಮಾಡಿದ್ದಾರೆ.ಸುಮಾರು ಹತ್ತುಕ್ಕೂ ಹೆಚ್ಚು ಮಂದಿ ಆರೋಪಿಗಳನ್ನ ಬಂಧನ ಮಾಡಿದ್ದಾರೆ.
 
ಹುಣಸೇಮಾರನಹಳ್ಳಿ ಬಳಿ ಶೆಡ್ ನಲ್ಲಿ ಎಂಬತ್ತು ಸಾಕಾಣಿಕ ಹಂದಿಗಳನ್ನ ಎರಡು ಟೆಂಪೋಗಳಿಗೆ ಆಸಾಮಿಗಳು ತುಂಬುತ್ತಿದ್ದರು.ಇಪ್ಪತ್ತು ಲಕ್ಷ ಮೌಲ್ಯದ ಹಂದಿಗಳನ್ನ ತುಂಬುತ್ತಿದ್ದು,ಶೆಡ್ ಬಳಿ ಮಾಲೀಕ ಬಂದಿದ್ದ.ಇದೇ ವೇಳೆ ಮಾಲೀಕ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.ರಾಯಚೂರಿನಿಂದ ಬಂದು ಬೆಂಗಳೂರಿನ ಗ್ರಾಮಾಂತರ ಭಾಗದಲ್ಲಿ ಸಾಕಾಣಿಕೆ ಹಂದಿಗಳನ್ನ ಗ್ಯಾಂಗ್ ಕದಿಯುತ್ತಿತ್ತು.ಇನ್ನು ಈ ಪ್ರಕರಣ ದಾಖಲಿಸಿಕೊಂಡು ಬಂಧನ ಮಾಡಲು ಹೋದ ಪೊಲೀಸರ ಮೇಲೆಯೂ ಹಲ್ಲೆ ಮಾಡಿದ್ದಾರೆ.ಕಳ್ಳತನ ಮಾಡಿದ್ದ ಹಂದಿಗಳನ್ನ ಕಡಿಮೆ ಹಣಕ್ಕೆ  ರಾಯಚೂರಿನ ಕಿರಣ್  ಎಂಬಾಂತ ಮಾರಾಟ ಮಾಡುತ್ತಿದ್ದ.ಈಗ ಎಲ್ಲರನದನ ಬಂಧಿಸಿದ್ದು ಇನ್ನೂ ಈ ಪ್ರಕರಣ ಇದೀಗ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments