Webdunia - Bharat's app for daily news and videos

Install App

ಹಂದಿಗಳನ್ನ ಕದ್ದಿಯುತ್ತಿದ್ದ ಖತರ್ನಾಕ್ ಗ್ಯಾಂಗ್ ಅಂದರ್..!

Webdunia
ಶುಕ್ರವಾರ, 19 ಆಗಸ್ಟ್ 2022 (14:20 IST)
ಸಾಕಾಣಿಕ ಹಂದಿಗಳನ್ನ ಕಳ್ಳತನ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ನ್ನ ಇಂದು ಚಿಕ್ಕಜಾಲ ಪೊಲೀಸರು ಬಂಧನ ಮಾಡಿದ್ದಾರೆ.ಸುಮಾರು ಹತ್ತುಕ್ಕೂ ಹೆಚ್ಚು ಮಂದಿ ಆರೋಪಿಗಳನ್ನ ಬಂಧನ ಮಾಡಿದ್ದಾರೆ.
 
ಹುಣಸೇಮಾರನಹಳ್ಳಿ ಬಳಿ ಶೆಡ್ ನಲ್ಲಿ ಎಂಬತ್ತು ಸಾಕಾಣಿಕ ಹಂದಿಗಳನ್ನ ಎರಡು ಟೆಂಪೋಗಳಿಗೆ ಆಸಾಮಿಗಳು ತುಂಬುತ್ತಿದ್ದರು.ಇಪ್ಪತ್ತು ಲಕ್ಷ ಮೌಲ್ಯದ ಹಂದಿಗಳನ್ನ ತುಂಬುತ್ತಿದ್ದು,ಶೆಡ್ ಬಳಿ ಮಾಲೀಕ ಬಂದಿದ್ದ.ಇದೇ ವೇಳೆ ಮಾಲೀಕ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.ರಾಯಚೂರಿನಿಂದ ಬಂದು ಬೆಂಗಳೂರಿನ ಗ್ರಾಮಾಂತರ ಭಾಗದಲ್ಲಿ ಸಾಕಾಣಿಕೆ ಹಂದಿಗಳನ್ನ ಗ್ಯಾಂಗ್ ಕದಿಯುತ್ತಿತ್ತು.ಇನ್ನು ಈ ಪ್ರಕರಣ ದಾಖಲಿಸಿಕೊಂಡು ಬಂಧನ ಮಾಡಲು ಹೋದ ಪೊಲೀಸರ ಮೇಲೆಯೂ ಹಲ್ಲೆ ಮಾಡಿದ್ದಾರೆ.ಕಳ್ಳತನ ಮಾಡಿದ್ದ ಹಂದಿಗಳನ್ನ ಕಡಿಮೆ ಹಣಕ್ಕೆ  ರಾಯಚೂರಿನ ಕಿರಣ್  ಎಂಬಾಂತ ಮಾರಾಟ ಮಾಡುತ್ತಿದ್ದ.ಈಗ ಎಲ್ಲರನದನ ಬಂಧಿಸಿದ್ದು ಇನ್ನೂ ಈ ಪ್ರಕರಣ ಇದೀಗ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments