ಖತರ್ನಾಕ್​ ಕಳ್ಳ ಅಂದರ್​

Webdunia
ಗುರುವಾರ, 20 ಅಕ್ಟೋಬರ್ 2022 (21:11 IST)
ಕಂಡವರ ಮನೆಗೆ ಕನ್ನಹಾಕಿ, ಉಳಿದ ಹಣವನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಬೆಂಗಳೂರಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ. ಈ ಪುಣ್ಯಾತ್ಮ ಐಷಾರಾಮಿ ಲೈಫ್, ಬ್ರ್ಯಾಂಡೆಡ್ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ, ಆಸೆ ತೀರಿ ಉಳಿದ ಹಣದಲ್ಲಿ ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು, ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ ಎಂಬುದು ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಈತನ ವಿರುದ್ಧ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳು ದಾಖಲಾಗಿವೆ. ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ವಿವಿಧೆಡೆ ಪ್ರಕರಣಗಳಿದ್ದವು. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬನಾಗಿದ್ದು. ಮೆಲ್ವಿನ್ ಪ್ರತೀ ಬಾರಿ‌ ಬಂಧನವಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ. ಈ ಸಂಬಂಧ ಮಡಿವಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments