Webdunia - Bharat's app for daily news and videos

Install App

ಖತರ್ನಾಕ್​ ಕಳ್ಳ ಅಂದರ್​

Webdunia
ಗುರುವಾರ, 20 ಅಕ್ಟೋಬರ್ 2022 (21:11 IST)
ಕಂಡವರ ಮನೆಗೆ ಕನ್ನಹಾಕಿ, ಉಳಿದ ಹಣವನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಬೆಂಗಳೂರಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ. ಈ ಪುಣ್ಯಾತ್ಮ ಐಷಾರಾಮಿ ಲೈಫ್, ಬ್ರ್ಯಾಂಡೆಡ್ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ, ಆಸೆ ತೀರಿ ಉಳಿದ ಹಣದಲ್ಲಿ ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು, ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ ಎಂಬುದು ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಈತನ ವಿರುದ್ಧ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳು ದಾಖಲಾಗಿವೆ. ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ವಿವಿಧೆಡೆ ಪ್ರಕರಣಗಳಿದ್ದವು. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬನಾಗಿದ್ದು. ಮೆಲ್ವಿನ್ ಪ್ರತೀ ಬಾರಿ‌ ಬಂಧನವಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ. ಈ ಸಂಬಂಧ ಮಡಿವಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments