Webdunia - Bharat's app for daily news and videos

Install App

ಖತರ್ನಾಕ್​ ಕಳ್ಳ ಅಂದರ್​

Webdunia
ಗುರುವಾರ, 20 ಅಕ್ಟೋಬರ್ 2022 (21:11 IST)
ಕಂಡವರ ಮನೆಗೆ ಕನ್ನಹಾಕಿ, ಉಳಿದ ಹಣವನ್ನು ಧಾರ್ಮಿಕ ಕೇಂದ್ರಗಳಿಗೆ ದಾನ ಮಾಡುತ್ತಿದ್ದ ವಿಚಿತ್ರ ಕಳ್ಳನನ್ನು ಬೆಂಗಳೂರಿನ ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾನ್ ಮೆಲ್ವಿನ್ ಬಂಧಿತ ಆರೋಪಿಯಾಗಿದ್ದಾನೆ. ಈ ಪುಣ್ಯಾತ್ಮ ಐಷಾರಾಮಿ ಲೈಫ್, ಬ್ರ್ಯಾಂಡೆಡ್ ಜೀವನಕ್ಕಾಗಿ ಕಳ್ಳತನ ಮಾಡುತ್ತಿದ್ದ, ಆಸೆ ತೀರಿ ಉಳಿದ ಹಣದಲ್ಲಿ ಚರ್ಚ್, ದೇವಾಲಯಗಳ ಹುಂಡಿಗೆ ಹಣ ಹಾಕುವುದು, ಹಾಗೂ ದಾನ ಮಾಡುವ ಕಾಯಕ ಮಾಡುತ್ತಿದ್ದ ಎಂಬುದು ವಿಚಾರಣೆ ವೇಳೆ ಸತ್ಯ ಬಯಲಾಗಿದೆ. ಈತನ ವಿರುದ್ಧ ಬರೋಬ್ಬರಿ ಐವತ್ತಕ್ಕೂ ಅಧಿಕ‌ ಪ್ರಕರಣಗಳು ದಾಖಲಾಗಿವೆ. ಪೀಣ್ಯಾ, ವಿಜಯನಗರ, ಕಾಮಾಕ್ಷಿಪಾಳ್ಯ, ಕೆಂಗೇರಿ ಸೇರಿದಂತೆ ವಿವಿಧೆಡೆ ಪ್ರಕರಣಗಳಿದ್ದವು. ನಗರದ ಅತೀ ಹಳೆಯ ಮನೆಗಳ್ಳರಲ್ಲಿ ಮೆಲ್ವಿನ್ ಕೂಡಾ ಒಬ್ಬನಾಗಿದ್ದು. ಮೆಲ್ವಿನ್ ಪ್ರತೀ ಬಾರಿ‌ ಬಂಧನವಾಗಲೂ 10-15 ದಿನಗಳಲ್ಲೇ ಜಾಮೀನು ಪಡೆಯುತ್ತಿದ್ದ. ಈ ಸಂಬಂಧ ಮಡಿವಾಳ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments