ಖತರ್ನಾಕ್ ಕಳ್ಳ ಲಾಕ್​​ ​ ​​​​​​​

Webdunia
ಸೋಮವಾರ, 17 ಅಕ್ಟೋಬರ್ 2022 (19:39 IST)
ಸರ ಕೀಳಲು ಬಂದವನು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಅಕ್ಕೆಬಾಳು ಗ್ರಾಮದಲ್ಲಿ ನಡೆದಿದೆ. ಸರ ಕೀಳಲು ಯತ್ನಿಸಿದ ನೂರುಲ್ಲಾಗೆ ಧರ್ಮದೇಟು ಬಿದ್ದಿದ್ದು, ಸರಗಳ್ಳನನ್ನ ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ‌ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಮಹಿಳೆಯ ಕತ್ತಿಗೆ ಕೈ ಹಾಕಿ ಸರ ಕೀಳಲು ಯತ್ನಿಸಿದ್ದಾನೆ. ಬಳಿಕ ಅಲ್ಲೆ ಇದ್ದ ಸ್ಥಳೀಯರ ಕೈಯಲ್ಲಿ ತಗಲಾಕಿ ಕೊಂಡ ಆರೋಪಿಯನ್ನ ಹಿಡಿದು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾ ಮುಗ್ಗಾ ಥಳಿಸಿದ್ದಾನೆ. ಸ್ಥಳೀಯರು ಆರೋಪಿಯನ್ನ ಹಿಡಿದು ಕೆ.ಆರ್ ಪೇಟೆ ಗ್ರಾಮಾಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಕೆ.ಆರ್ ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌

ಮುಂದಿನ ವಿಧಾನಸಭೆ ಚುನಾವಣೆಗೆ ಸಿಎಂ ನಿಲ್ಲಲ್ಲ ಅಂದ್ರು ನಾವು ಒಪ್ಪಲ್ಲ: ಸಂತೋಷ್ ಲಾಡ್

ಹಲವು ಬಾರಿ ಅರೆಸ್ಟ್ ಆದರೂ ಬದಲಾಯಿಸದ ಹಳೆ ಚಾಳಿ, ಭೂಗತ ಪಾತಕಿ ದಾವೂದ್ ಸಹಚರ ಅರೆಸ್ಟ್‌

ಸೌಜ್ಯನ್ಯ ತಾಯಿ ಕುಸುಮಾವತಿ ವಿರುದ್ಧ ದಾಖಲಾಯಿತು ಎಫ್‌ಐಆರ್‌, ಯಾವಾ ಪ್ರಕರಣ ಗೊತ್ತಾ

ಮುಂದಿನ ಸುದ್ದಿ
Show comments