ಅತ್ತೆ ಮಗಳಿಗೆ ಮಗು ಕರುಣಿಸಿ ಬೇರೆಯವಳ ಮೇಲೆ ಕಣ್ಣು ಹಾಕಿದ ಖಿಲಾಡಿ ಅಳಿಯ

Webdunia
ಭಾನುವಾರ, 23 ಫೆಬ್ರವರಿ 2020 (15:08 IST)

ಅತ್ತೆ ಮಗಳನ್ನು ಪ್ರೀತಿಸುತ್ತಿದ್ದ ಅಳಿಯನೊಬ್ಬ ಆಕೆ ಮದುವೆಯಾದರೂ ಮಾಡಬಾರದ ಕೆಲಸ ಮಾಡಿ ಮಗು ಕರುಣಿಸಿದ್ದಾನೆ.


ತುಮಕೂರು ನಗರದ ಜ್ಯೋತಿ ಹಾಗೂ ವಿರಾಜಪೇಟೆಯ ಬ್ಯಾಂಕ್ ಉದ್ಯೋಗಿ ಪ್ರಸಾದ್ ಸಂಬಂಧಿಗಳಾಗಿದ್ದು, ಪ್ರೀತಿ ಮಾಡುತ್ತಿದ್ರು. ಆದರೆ ಇವರ ಮದುವೆಗೆ ಹುಡುಗಿಯ ಮನೆಯವರು ವಿರೋಧ ವ್ಯಕ್ತಪಡಿಸಿ, ಬೇರೊಬ್ಬನೊಂದಿಗೆ ಮದುವೆ ಮಾಡಿದ್ದಾರೆ.

ಮದುವೆಯಾದ ಮೇಲೆ ಸುಮ್ಮನಿರದ ಪ್ರಸಾದ್, ತನ್ನ ಅತ್ತೆಯ ಮಗಳಾದ ಜ್ಯೋತಿಗೆ ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದಾನೆ. ಅಷ್ಟೇ ಅಲ್ಲ, ಅವಳಿಂದ ಗಂಡನಿಗೆ ಡಿವೋರ್ಸ್ ಕೊಡಿಸಿದ್ದಾನೆ. ಒಂದಷ್ಟು ದಿನ ಮಜಾ ಮಾಡಿ ಅವಳ ಕೈಗೆ ಮಗು ಕೊಟ್ಟು ಜ್ಯೋತಿಯ ಕೈಬಿಟ್ಟಿದ್ದಾನೆ.

ಅತ್ತೆ ಮಗಳಿಗೆ ಕೈ ಕೊಟ್ಟಿರೋ ಪ್ರಸಾದ್ ಇದೀಗ ಬೇರೆ ಹುಡುಗಿಯೊಂದಿಗೆ ಮದುವೆಗೆ ರೆಡಿಯಾಗಿದ್ದಾನೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments