Webdunia - Bharat's app for daily news and videos

Install App

KIADB ಯ 70 ಲಕ್ಷ ವಿದ್ಯುತ್ ಬಿಲ್ ಭರಿಸಲು ಸಿದ್ಧಗಂಗಾ ಮಠಕ್ಕೆ ಸರ್ಕಾರದ ನೋಟಿಸ್

Krishnaveni K
ಗುರುವಾರ, 19 ಡಿಸೆಂಬರ್ 2024 (11:35 IST)
ಬೆಂಗಳೂರು: ಕೆಐಎಡಿಬಿಯ ಬರೋಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಭರಿಸುವಂತೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸರ್ಕಾರ ನೋಟಿಸ್ ನೀಡಿದೆ. ಇದರ ಬಗ್ಗೆ ಈಗ ಭಾರೀ ಆಕ್ರೋಶ ವ್ಯಕ್ತವಾಗಿದೆ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಕೆಐಎಡಿಬಿ ತನ್ನ ಆರ್ಥಿಕ ಪರಿಸ್ಥಿತಿ ಚೆನ್ನಾಗಿಲ್ಲ. ಹೀಗಾಗಿ ನೀವೇ ವಿದ್ಯುತ್ ಬಿಲ್ ಪಾವತಿಸಿ ಎಂದು ಮನವಿ ಮಾಡಿದೆ. ಸಿದ್ಧಗಂಗಾ ಮಠದ ಸನಿಹದಲ್ಲಿರುವ ದೇವರಾಯನಪಟ್ಟಣ ಕೆರೆಗೆ ಕೆಐಎಡಿಬಿ ಪ್ರಾಯೋಗಿಕವಾಗಿ ಹೊನ್ನಹಳ್ಳಿಯಿಂದ ನೀರು ಹರಿಸಿತ್ತು.

ಈ ಯೋಜನೆ ಪರಿಪೂರ್ಣವಾಗಿ ಇನ್ನೂ ಜಾರಿಯಾಗಿಲ್ಲ. ಜಾರಿಯಾದರೆ ಸಿದ್ಧಗಂಗಾ ಮಠ ಸೇರಿದಂತೆ ಸುತ್ತಮುತ್ತಲ ಹಳ್ಳಿಗೆ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಆದರೆ ಯೋಜನೆ ಜಾರಿಯಾಗುವ ಮೊದಲೇ ಸಿದ್ಧಗಂಗಾ ಮಠಕ್ಕೆ ಬರೋಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಪಾವತಿಸಲು ನೋಟಿಸ್ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ನೀರಿನ ಬಿಲ್ ಕಟ್ಟುವುದಕ್ಕೆ ನಮ್ಮ ತಕರಾರು ಇಲ್ಲ. ಆದರೆ ಇಡೀ ಕೆರೆಗೆ ನೀರು ಹರಿಸಿರುವುದರ ವಿದ್ಯುತ್ ಬಿಲ್ ನಾವು ಕಟ್ಟಬೇಕು ಎಂದರೆ ಒಪ್ಪತಕ್ಕುದ್ದಲ್ಲ ಎಂದು ಸಿದ್ದಗಂಗಾ ಮಠಾಧೀಶ ಸಿದ್ಧಲಿಂಗ ಸ್ವಾಮೀಜಿಗಳು ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಫೇಸ್ ಬುಕ್‌ನಲ್ಲಿ ವಿಡಿಯೋ ಹಂಚಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಮರಳು ಗಣಿಗಾರಿಕೆ ವೀಕ್ಷಿಸಲು ಹೋದ ವಿಜಯೇಂದ್ರಗೆ ಖರ್ಗೆ ಬೆಂಬಲಿಗರಿಂದ ಅಡ್ಡಿ: ಬಿಜೆಪಿ ಕೆಂಡಾಮಂಡಲ

ಮುಂದಿನ ಸುದ್ದಿ
Show comments