Webdunia - Bharat's app for daily news and videos

Install App

ಎಸಿಬಿ ಬಲೆಗೆ ಬಿದ್ದ ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ

Webdunia
ಮಂಗಳವಾರ, 21 ಸೆಪ್ಟಂಬರ್ 2021 (20:24 IST)
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (K.I.A. ಎಸಿಬಿ ಜೊತೆಗೆ ಕೆಎಎಸ್ ಅಧಿಕಾರಿ ತೇಜಸ್ ರನ್ನು ವಶಕ್ಕೆ ಪಡೆದಿದ್ದಾರೆ.
 
ಕೆಐಎಡಿ.ಬಿಯಿಂದ ಸ್ವಾಧೀನಕ್ಕೆ ಒಳಪಟ್ಟಿದ್ದ ಜಮೀನಿನ ಭೂಪರಿಹಾರ ಬಿಡುಗಡೆ ಮಾಡಲು ಚಿಂತಾಮಣಿಯ ನಿವಾಸಿಯೊಬ್ಬರಿಗೆ 13 ಲಕ್ಷ ನೀಡುವಂತೆ ತೇಜಸ್ ಬೇಡಿಕೆ ಇಟ್ಟಿದ್ದರು ಈ ಸಂಬಂಧ 10.5 ಲಕ್ಷ ರೂ ಲಂಚ ಪಡೆದಿದ್ದರು. ಈಗ ಮತ್ತೆ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಮಂಗಳವಾರ ಮಂಗಳವಾರ 2 ಲಕ್ಷ ರೂ ಲಂಚ ಪಡೆಯಿರಿ ಎಸಿಬಿ ಕೆಳಗಿನ ಹೆಡ್ ಹ್ಯಾಂಡ್ ಆಗಿ ತೇಜಸ್ ರನ್ನು ಬಂಧಿಸಿರುವುದಾಗಿ ಹೇಳಲಾಗಿದೆ.
 
ಭೂ ಪರಿಹಾರ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಚಿಂತಾಮಣಿಯ ರೈತರು ಈ ಮೊದಲು ಎಸಿಬಿಗೆ ದೂರು ನೀಡಿದ್ದರು. ಈ ದಿನದಂದು ಇಂದು ಎಸಿಬಿ ಯೋಜನೆಯ ಯೋಜನೆ ರೂಪಿಸಿ, ಲಂಚ ಪಡೆಯುವಾಗ ತೇಜಸ್ ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ್ದಾರೆ. ಈ ಹಿಂದೆ ಇವರು ಕೆ.ಆರ್. ಪುರನ್ನ ತಹಶೀಲ್ದಾರ ಆಗಿದ್ದ ವೇಳೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು ಎಂದು ಮಾಹಿತಿ ದೊರೆತಿದೆ.
ಭೂಮಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments