Webdunia - Bharat's app for daily news and videos

Install App

ಇನ್ಮುಂದೆ ಚುನಾವಣಾ ಪ್ರಚಾರ ಮಾಡಲ್ಲ ಅಂದುಬಿಟ್ಟರು ಕಿಚ್ಚ ಸುದೀಪ್!

Webdunia
ಬುಧವಾರ, 9 ಮೇ 2018 (08:36 IST)
ಬೆಂಗಳೂರು: ಮೇ 12 ವಿಧಾನಸಭೆ ಚುನಾವಣೆಗೆ ಸಿಎಂ ಸಿದ್ದರಾಮಯ್ಯ ಪರವಾಗಿ ಬಾದಾಮಿ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಹೊರಟಿದ್ದ ನಟ ಕಿಚ್ಚ ಸುದೀಪ್ ಇನ್ಮುಂದೆ ಪ್ರಚಾರ ಮಾಡುವ ಕೆಲಸ ಮಾಡಲ್ಲ ಎಂದು ಬಿಟ್ಟಿದ್ದಾರೆ!

ಅದಕ್ಕೆ ಕಾರಣ ಸ್ನೇಹಿತರು, ಅಭಿಮಾನಿಗಳ ಒತ್ತಾಸೆಯಂತೆ! ಟ್ವಿಟರ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಿಚ್ಚ ಸುದೀಪ್, ರಾಜಕೀಯ ಪಕ್ಷಕ್ಕೆ ಸೀಮಿತವಾಗಬೇಡಿ ಎಂದು ಅಭಿಮಾನಿಗಳು, ಸ್ನೇಹಿತರು ಒತ್ತಾಯಿಸಿರುವ ಕಾರಣ ಚುನಾವಣಾ ಪ್ರಚಾರಕ್ಕೆ ಹೋಗದೇ ಇರಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಓರ್ವ ನಟನಾಗಿ ಪಕ್ಷಾತೀತವಾಗಿ ಕಿಚ್ಚ ಸುದೀಪ್ ಗೆ ಆರಾಧಕರಿದ್ದಾರೆ. ಹೀಗಿರುವಾಗ ಒಂದು ರಾಜಕೀಯ ಪಕ್ಷದ, ಅಭ್ಯರ್ಥಿಯ ಪರ ಪ್ರಚಾರ ಮಾಡುವುದರಿಂದ ನೋವಾಗುತ್ತದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಸುದೀಪ್ ಬೆಲೆ ಕೊಟ್ಟು ಈ ನಿರ್ಧಾರಕ್ಕೆ ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ಸಾಹಸಕ್ಕೆ ಸಚಿನ್ ಸೇರಿದಂತೆ ಕ್ರೀಡಾ ತಾರೆಯರ ಬಹುಪರಾಕ್‌

Operation Sindoor: ಸುದ್ದಿಗೋಷ್ಠಿಯಲ್ಲಿ ಘರ್ಜಿಸಿದ ಸೋಫಿಯಾ ಖುರೇಷಿ, ವ್ಯೋಮಿಕಾ ಸಿಂಗ್‌ ಹಿನ್ನೆಲೆ ಇಲ್ಲಿದೆ

ಸೇನೆಗೆ ಮೊದಲೇ ಫ್ರೀ ಹ್ಯಾಂಡ್ ಕೊಟ್ಟಿದ್ದರೆ ಇಷ್ಟೆಲ್ಲಾ ಆಗ್ತಾನೇ ಇರ್ಲಿಲ್ಲ: ರಾಮಲಿಂಗಾ ರೆಡ್ಡಿ

Operation Sindoor: ಸೇನಾ ಕಾರ್ಯಾಚರಣೆ ಯಶಸ್ವಿ ಬೆನ್ನಲ್ಲೆ ಸರ್ವ ಪಕ್ಷಗಳ ಸಭೆ ಕರೆದ ಕೇಂದ್ರ

Operation Sindoor: ನಮ್ಮ ಸೇನೆ ನಮ್ಮ ಹೆಮ್ಮೆ, ಕೇಂದ್ರಕ್ಕೆ ಪೂರ್ಣ ಬೆಂಬಲ ಎಂದ ಸಚಿವ ಜಮೀರ್‌ ಅಹಮ್ಮದ್‌

ಮುಂದಿನ ಸುದ್ದಿ
Show comments