Webdunia - Bharat's app for daily news and videos

Install App

ಸಾಲ ಮರಳಿಸದಿದ್ದಕ್ಕೆ ಮಗುವನ್ನು ಅಪಹರಿಸಿದ್ರು…!

Webdunia
ಭಾನುವಾರ, 14 ಅಕ್ಟೋಬರ್ 2018 (15:39 IST)
ಸಾಲ ಹಿಂತಿರುಗಿಸದ್ದಿದ್ದಕ್ಕೆ ಮಗುವನ್ನು ಕಿಡ್ನಾಪ್ ಮಾಡಿದ ಘಟನೆ ನಡೆದಿದೆ.

ಭದ್ರಾವತಿಯಲ್ಲಿ ಈ ಘಟನೆ ನಡೆದಿದೆ. ಕಳೆದ ಐದು ದಿನಗಳ ಹಿಂದೆ ಒಂಬತ್ತು ತಿಂಗಳ ಮಗುವನ್ನು ಹೊತ್ತೊಯ್ಯದ ಚಂದ್ರ ಮೋಹನ್ ಎಂಬ ಅಸಾಮಿ, ತಾನು ಕೊಟ್ಟ ಸಾಲ ಮರಳಿಸದ ಕಾರಣ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಆನೇಕಲ್ ನ ಕಿತ್ತಾಗನಹಳ್ಳಿ ಯಲ್ಲಿ ವಾಸವಿದ್ದ ಕುಟುಂಬವನ್ನು ಭದ್ರಾವತಿಗೆ ಕರೆಸಿಕೊಂಡು ಮಗುವನ್ನು ಹೊತ್ತೊಯ್ಯದ ವ್ಯಕ್ತಿ ಪರಾರಿಯಾಗಿದ್ದಾನೆ.

ಚಂದ್ರ ಮೋಹನ್  ಎಂಬಾತನ ಬಳಿ ವಿನಾಯಕ್ ಎಂಬಾತ ಸಾಲ ಪಡೆದಿದ್ದನು. ಮಗುವಿನ ಚಿಕಿತ್ಸೆಗೆಂದು ಒಂದು ವರ್ಷದ ಹಿಂದೆ ಮೂವತ್ತು ಸಾವಿರ ರೂ.ಗಳಷ್ಟು ವಿನಾಯಕ ಸಾಲ ಮಾಡಿದ್ದನು. ವಿನಾಯಕ್ ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ಕುಟುಂಬದವನಾಗಿದ್ದಾನೆ.

ಹಣವನ್ನು ಹಿಂತಿರುಗಿಸಲು ಕಾಲಾವಕಾಶ ಕೇಳಿದರೂ, ಕೇಳದೇ ಮಗುವನ್ನು ಅಪಹರಣ ಮಾಡಲಾಗಿದೆ. ಭದ್ರಾವತಿಗೆ ಬಂದು ಹಣವನ್ನು ಹಿಂತಿರುಗಿಸಿ ಮಗುವನ್ನು ತೆಗೆದುಕೊಂಡು ಹೋಗುವಂತೆ ಧಮ್ಕಿ ಹಾಕಲಾಗಿದೆ ಎಂದು ವಿನಾಯಕ್ ದಂಪತಿ ದೂರು ನೀಡಿದ್ದಾರೆ. ಸೂರ್ಯ ಸಿಟಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments