Webdunia - Bharat's app for daily news and videos

Install App

ಮಗು ಅದಲು ಬದಲು: ಪೋಷಕರ ಪರದಾಟ

Webdunia
ಶುಕ್ರವಾರ, 15 ಡಿಸೆಂಬರ್ 2017 (13:16 IST)
ಮಕ್ಕಳು ಅದಲು ಬದಲು ಆಗಿರುವ ಪ್ರಕರಣ ಕಲಬುರಗಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಣಸಿರಸಗಿ ಗ್ರಾಮದ ನಂದಮ್ಮ ಎನ್ನುವ ಮಹಿಳೆಗೆ ಗಂಡು ಮಗು ಜನಿಸಿದೆ ಅಂತ ಹೇಳಿದ ನರ್ಸ್ ಗಳು ಗಂಡು ಮಗುವನ್ನು ಆಕೆಯ ಕೈಗೆ ನೀಡಿದ್ದಾರೆ.

ಆದ್ರೆ, ಕೆಲವೇ ನಿಮಿಷಗಳ ನಂತರ ಇಲ್ಲ ನಿಮ್ಗೆ ಹೆಣ್ಣು ಮಗು ಆಗಿದೆ ಎಂದು ನರ್ಸ್ ಗಳು ಗಂಡು ಮಗುವನ್ನು ವಾಪಸ್ಸು ಪಡೆದು ಹೆಣ್ಣು ಮಗುವನ್ನು ನೀಡಿದ್ದು ಇದ್ರಿಂದ ಕುಟುಂಬಸ್ಥರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಇನ್ನು ಪ್ರಕರಣ ಕೂಡ ದಾಖಲಿಸಲು ಮುಂದಾಗಿದ್ದಾರೆ.  
 
ಹೌದು, ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳ ಅದಲು ಬದಲು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು ಹಲವು ಅನುಮಾನಗಳಿಗೆ ಎಡೆಮಾಡಿ ಕೊಡ್ತಿದೆ. ಇಂದು ಕೂಡ ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳು ಅದಲು ಬದಲು ಪ್ರಕರಣ ನಡೆದಿದ್ದು ಮೊದಲು ಗಂಡು ಮಗು ನೀಡಿದ ನರ್ಸ್ ಗಳು ನಂತರ ಹೆಣ್ಣು ಮಗು ತಂದು ಕೊಟ್ಟಿರೋದ್ರಿಂದ ಪಾಲಕರು ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೇ ವೈದ್ಯರ ಮತ್ತು ನರ್ಸ್ ಗಳ ಮಕ್ಕಳ ಅದಲು ಬದಲು ಪ್ರಕರಣ ನಡೆ ಅನುಮಾನಕ್ಕೆ ಅನುವು ಮಾಡಿಕೊಟ್ಟಿದೆ. 
 
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಣಸಿರಸಿಗಿ ಗ್ರಾಮದ ನಂದಮ್ಮ ಎನ್ನುವ ಮಹಿಳೆಗೆ ನಿನ್ನೆ ರಾತ್ರಿ ಹೆರಿಗೆ ಆಗಿದೆ. ಗಂಡು ಮಗು ಜನಿಸಿದೆ ಅಂತಾ ನರ್ಸ್ ಗಳು ಆಕೆಯ ಕೈಗೆ ಗಂಡು ಮಗುವನ್ನು ಕೂಡ ನೀಡಿದ್ದಾರೆ. ಆದ್ರೆ, ಕೆಲವೇ ನಿಮಿಷಗಳಲ್ಲಿ ನರ್ಸ್ ಗಳು ಅವರ ಬಳಿ ಬಂದು, ನಿಮ್ಗೆ ಕಂಡು ಮಗು ಆಗಿಲ್ಲ ಹೆಣ್ಣು ಮಗು ಆಗಿದೆ ಎಂದು ಅವರ ಕೈಗೆ ಹೆಣ್ಣು ಮಗು ನೀಡಿದ್ದಾರೆ. ಇದ್ರಿಂದ ಕುಟುಂಬಸ್ಥರು ಆಕ್ರೋಶಗೊಂಡಿದ್ದು, ಪ್ರಕರಣ ದಾಖಲಿಸಲು ಮುಂದಾಗಿದ್ದಾಗಿರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments