Daily Horoscope

ಬಾಲಕನನ್ನು ಕಿಡ್ನಾಪ್ ಮಾಡಿದ್ದ ಗ್ಯಾಂಗ್ ಅರೆಸ್ಟ್!

Webdunia
ಭಾನುವಾರ, 4 ಜುಲೈ 2021 (14:08 IST)
ಬಾಲಕನನ್ನು ಅಪಹರಿಸಿ ಹಣಕ್ಕಾಗಿ ಚಿತ್ರಹಿಂಸೆ ನೀಡುತ್ತಿದ್ದ ಗ್ಯಾಂಗ್ ಅನ್ನು ಚಿಕ್ಕಬಳ್ಳಾಪುರದ ಗೌರಿಬಿದನೂರಿನ ಪೊಲೀಸರು ತಿರುಪತಿಯಲ್ಲಿ ಬಂಧಿಸಿದ್ದಾರೆ. 
ಗೌರಿಬಿದನೂರಿನ 16 ವರ್ಷದ ಬಾಲಕನನ್ನು ಅಪಹರಿಸಿ ಚಿತ್ರಹಿಂಸೆ ನೀಡಿದ್ದ ಆಂಧ್ರ ಪ್ರದೇಶದ ದಾಮೋಧರ್, ಮುತ್ತುಶೆಟ್ಟಿ, ಲೋಕೇಶ್ ಕುಮಾರ್ ಸಿಕ್ಕಿಬಿದ್ದ ಆರೋಪಿಗಳು.
ಗೌರಿಬಿದನೂರಿನ ವಿಜೇಂದ್ರ ಎಂಬ ಬಾಲಕನನ್ನು ಅಪಹರಿಸಿದ್ದ ಗ್ಯಾಂಗ್ ಪೋಷಕರಿಂದ ಹಣ ನೀಡುವಂತೆ ಬೆದರಿಕೆ ಕರೆ ಮಾಡಿದ್ದರು. ಪೋಷಕರು ಮಗನ ಅಪಹರಣ ಕುರಿತು ಪೊಲೀಸರಿಗೆ ದೂರು ನೀಡಿದ್ದರು.
ಎಸ್ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಅಪಹರಣಕಾರರ ಜಾಡು ಹಿಡಿದು ಆಂಧ್ರ ಪ್ರದೇಶದ ತಿರುಪತಿಯಲ್ಲಿ ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments