Webdunia - Bharat's app for daily news and videos

Install App

ಆಸ್ತಿಗಾಗಿ 9 ವರ್ಷದ ಹೆಣ್ಣು ಮಗುವನ್ನು ಕಿಡ್ನಾಪ್: ಡಿಕೆಶಿ ಹೆಸರು ಹೇಳದೆ ಗುಡುಗಿದ ದೇವೇಗೌಡ

Sampriya
ಬುಧವಾರ, 17 ಏಪ್ರಿಲ್ 2024 (17:37 IST)
Photo Courtesy X
ಮೂಡಿಗೆರೆ: ಬಿಡದಿ ಬಳಿಯ ರಸ್ತೆಯ ಬದಿಯ ಜಾಗ ಬರೆಸಿಕೊಳ್ಳಲು ಒಂಬತ್ತು ವರ್ಷದ ಹೆಣ್ಣು ಮಗಳ ಕಣ್ಣಿಗೆ ಬಟ್ಟೆ ಕಟ್ಟಿ ಕೂಡಿ ಹಾಕಿದ್ದಕ್ಕೆಯಾ ಕೈ ಇನ್ನಷ್ಟು ಬಲಪಡಿಸಬೇಕಾ ಎಂದು  ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೆಸರು ಪ್ರಸ್ತಾಪಿಸದೇ ಗುಡುಗಿದರು.

ಮೂಡಿಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮೆರಿಕಾದಿಂದ ಒಬ್ಬರು ಹಣ ಸಂಪಾದಿಸಿಕೊಂಡು ಬಂದಿದ್ರು. ಅವರು ಐಟಿ ಕಂಪನಿ ಸ್ಥಾಪನೆ ಮಾಡಲು ಹೊರಟಿದ್ರು. ಸ್ಟಾಂಪ್‌ ಪೇಪರ್ ತಂದು ನಕಲಿ ಕ್ರಯ ಮಾಡಿಸಿಕೊಟ್ರು. ಈ ಸಂಬಂಧ ಹೈಕೋರ್ಟ್​, ಸುಪ್ರೀಂ ಕೋರ್ಟ್​ ನಲ್ಲಿ ಮುಖಭಂಗ ಆಯ್ತು. ಆನಂತರ ಮಗುವನ್ನು ಅಪಹರಿಸಿ ಆಸ್ತಿ ಬರೆಸಿಕೊಂಡರು ಎಂದು ದೇವೇಗೌಡರು ಹೇಳಿದ್ದಾರೆ.

ಆಸ್ತಿ ಪತ್ರಕ್ಕೆ ಸಹಿ ಹಾಕಿ 9 ವರ್ಷದ ಮಗಳನ್ನು ಕರೆದುಕೊಂಡು ಹೋಗುವಂತೆ ತಿಳಿಸುತ್ತಾರೆ. ಆಸ್ತಿ ಬರೆದುಕೊಟ್ಟು ಮಗಳು ಕರೆತರುವಂತೆ ತಾಯಿ ತನ್ನ ಗಂಡನ ಕಾಲು ಹಿಡಿಯುತ್ತಾಳೆ. ಕಣ್ಣು ಕಟ್ಟಿದ ಸ್ಥಿತಿಯಲ್ಲಿ ಮಗಳನ್ನು ಅಪ್ಪನಿಗೆ ತೋರಿಸಿ ಮತ್ತೆ ಒಳಗೆ ಕರೆದೊಯ್ಯುತ್ತಾರೆ. ಚುನಾವಣೆಯಲ್ಲಿ ಈ ಪ್ರಸಂಗ ಬಳಸಿ ಎಂದು ವಕೀಲರೊಬ್ಬರು ನನಗೆ ಕೊಟ್ಟಿದ್ದರು ಎಂದು ನೆನಪಿಸಿಕೊಂಡರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments