Webdunia - Bharat's app for daily news and videos

Install App

ಸಂತ್ರಸ್ತೆ ಕಿಡ್ನಾಪ್: ಎ2 ಆರೋಪಿ ಸತೀಶ್‌ ಬಾಬು 8 ದಿನ ಎಸ್‌ಐಟಿ ಕಸ್ಟಡಿಗೆ

Sampriya
ಸೋಮವಾರ, 6 ಮೇ 2024 (17:11 IST)
Photo Courtesy X
ಬೆಂಗಳೂರು: ರೇವಣ್ಣ ವಿರುದ್ಧ ದೂರು ನೀಡಿದ ಸಂತ್ರಸ್ತೆಯ ಅ‍ಪಹರಣ ಪ್ರಕರಣದ ಸಂಬಂಧ  ಎ2 ಆರೋಪಿ ಸತೀಶ್ ಬಾಬು ಯಾನೆ ಬಾಬಣ್ಣನನ್ನು ಎಸ್‍ಐಟಿ ಅಧಿಕಾರಿಗಳು 8 ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಅಪಹರಣ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ವಿಶೇಷ ತನಿಖಾ ತಂಡ  ಅಧಿಕಾರಿಗಳು ನ್ಯಾ ರವೀಂದ್ರಕುಮಾರ್ ಕಟ್ಟಿಮನಿ ಅವರ ಮುಂದೆ ಸತೀಶ್ ಬಾಬು ಅವರನ್ನು ಹಾಜರುಪಡಿಸಿದರು.‌‌

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಹೆಚ್.ಡಿ.ರೇವಣ್ಣರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಈ ನಡುವೆ  2ನೇ ಆರೋಪಿ ಸತೀಶ್ ಬಾಬುವನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿ, ಇಂದು ಬೆಂಗಳೂರಿನ 17ನೇ ಎಸಿಎಂಎಂಕೋರ್ಟ್ ಗೆ ಹಾಜರುಪಡಿಸಿದ್ದರು.

ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಕೋರ್ಟ್ ನ್ಯಾಯಾಧೀಶರು, ಸತೀಶ್ ಬಾಬು ಅವರನ್ನು 8 ದಿನಗಳ ಕಾಲ ಎಸ್‍ಐಟಿ ವಶಕ್ಕೆ ಒಪ್ಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments