Webdunia - Bharat's app for daily news and videos

Install App

ಹೆಂಡತಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ಹತ್ಯೆ

Webdunia
ಸೋಮವಾರ, 1 ಆಗಸ್ಟ್ 2022 (20:45 IST)
ತನ್ನ ಹೆಂಡತಿಯನ್ನ ಅವಾಚ್ಯ ಶಬ್ದಗಳಿಂದ ನಿಂಧಿಸಿದ್ದಾನೆಂದು ಆರೋಪಿಸಿ ಮರದ ಕಟ್ಟಿಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಭಕ್ಷಿ ಗಾರ್ಡನ್ ನಲ್ಲಿ ತಡರಾತ್ರಿ ನಡೆದಿದೆ.ಇನ್ನು ಭಕ್ಷಿ ಗಾರ್ಡನ್ ನಲ್ಲಿ ಮೃತ ಶ್ರೀನಿವಾಸ್ ಹಾಗೂ ಆರೋಪಿ‌ ಸಂತೋಷ್  ವಾಸವಾಗಿದ್ದರು ಇಬ್ಬರು ಕೂಡ ಪರಿಚಯಸ್ಥರೆ ನಿನ್ನೆ ಕುಡಿದ ಮತ್ತಿನಲ್ಲಿದ್ದ ಸಂತೋಷ್ ಮನೆಯ ಹತ್ತಿರ ಬಂದು ಮೃತನ‌ ಹೆಂಡತಿ ಯನ್ನ ನಿಂದಿಸಿದ್ದಾನೆಂದು ಕುಪಿತಗೊಂಡು ಅಲ್ಲೆ ಸಮೀಪದಲ್ಲಿ ‌ಟೀ‌ ಕುಡಿಯುತ್ತಿದ್ದಾಗಲ್ಲೇ ಮರದ ಕಟ್ಟಿಗೆಯಿಂದ ತಲೆಗೆ ಹಲ್ಲೆ ಮಾಡಿದ್ದಾನೆ .
 
ಇನ್ನು ಹಲ್ಲೆ ಮಾಡಿದಲ್ಲದೇ ರಾತ್ರಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ‌ಕೊಡಿಸಿ‌ಕೊಂಡು ಬಂದಿದ್ದಾನೆ. ಆದ್ರೆ ರಾತ್ರಿ ಸಂತೋಷ್ ಮೃತ ಪಟ್ಟಿದ್ದಾನೆಂದು ಮೃತನ ತಾಯಿ ಕಾಟನ್ ಪೇಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ರು. ದೂರಿನ ಆಧಾರದ ಮೇಲೆ ಆರೋಪಿ ಶ್ರೀನಿವಾಸ್ ನನ್ನ‌ ಬಂಧನ ಮಾಡಿದ್ದು ,ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments