Webdunia - Bharat's app for daily news and videos

Install App

ಜನರ ಜೀವ ಬಲಿ ಪಡೆಯುತ್ತಿರುವ ಕಿಲ್ಲರ್ ರಸ್ತೆ ಗುಂಡಿಗಳು

Webdunia
ಶುಕ್ರವಾರ, 25 ನವೆಂಬರ್ 2022 (18:00 IST)
ಮಹಾನಗರ ಬೆಂಗಳೂರಿನ 'ಕಿಲ್ಲರ್ ರಸ್ತೆ ಗುಂಡಿ'ಗಳು ಜನರ ಜೀವ ಬಲಿ ಪಡೆಯುತ್ತಿವೆ. ರಸ್ತೆ ಗುಂಡಿಗಳಿಂದಾಗಿ ಕಳೆದ ವರ್ಷ ಏಳು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅನೇಕ ಮಂದಿ  ಕೈ ಕಾಲು ಮುರಿದುಕೊಂಡು ಗಾಯಗೊಂಡಿದ್ದು, ಜೀವ ಭಯದಲ್ಲಿ ವಾಸಿಸುವಂತಾಗಿದೆ. ಇನ್ನು ಅದೆಷ್ಟೋ ವಾಹನಗಳು ಕೆಟ್ಟು ಮನೆಯಲ್ಲೇ ನಿಂತಿವೆ . ಹೌದು ಬೆಂಗಳೂರಿನ ಹೃದಯ ಭಾಗವಾಗಿರು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರಸ್ತೆ ಗುಂಡಿಗಳೂ ಬಾಯಿ ತೆರೆದು ಸಾವನ್ನು ಕೈಬೀಸಿ ಕರಿಯುತ್ತಿದ್ದೆ. ಅದೆಷ್ಷು ಬಾರಿ ಬಿಬಿಎಂಪಿ ಗಮನಕ್ಕೆ ತಂದರೂ ಇದಕ್ಕೂ ನಮಗೂ ಸಂಬಂದವೇ ಇಲ್ಲ ಅನ್ನೋ ರೀತಿ ಸುಮ್ಮನೆ ಕೈ ಕಟ್ಟಿ ಕುಳಿತಿದೆ. ಇನ್ನು ಸಾರ್ವಜನಿಕರಿಂದ ಮಕ್ಕಳ ವರೆಗೂ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಕಾಂಗ್ರೆಸ್‌ ಕರ್ನಾಟಕವನ್ನು ಸಾಲದ ಸುಳಿಗೆ ತಳ್ಳುತ್ತಿದೆ: ಆರ್‌ ಅಶೋಕ್ ಗರಂ

ಮುಂದಿನ ಸುದ್ದಿ
Show comments