Webdunia - Bharat's app for daily news and videos

Install App

ಸಾವು ಗೌರಿ ಲಂಕೇಶ್ ರನ್ನು ಕಚೇರಿಯಿಂದಲೇ ಹಿಂಬಾಲಿಸಿತ್ತೇ?

Webdunia
ಬುಧವಾರ, 6 ಸೆಪ್ಟಂಬರ್ 2017 (08:34 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಒಂದು ಮೂಲದ ಪ್ರಕಾರ ಗೌರಿ ಲಂಕೇಶ್ ಹಂತಕರು ಆಕೆಯನ್ನು ಕಚೇರಿಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದರು.

 
ಓರ್ವ ಹಂತಕ ಮನೆಯ ಬಳಿ ಹೊಂಚು ಹಾಕಿದ್ದ. ಇನ್ನಿಬ್ಬರು ಗೌರಿ ಲಂಕೇಶ್ ತಮ್ಮ ಪತ್ರಿಕೆಯ ಸಂಚಿಕೆ ಕೆಲಸ ಮುಗಿಸಿ ಕಚೇರಿ ಬಾಗಿಲು ಮುಚ್ಚಿ ಮನೆಗೆ ಕಾರಿನಲ್ಲಿ ಮರಳುವಾಗ ಗಾಂಧಿಬಜಾರಿನಿಂದಲೇ ಹಿಂಬಾಲಿಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.

ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವಂತೆ ಅನಿಸುತ್ತಿದೆ ಎಂದು ಗೌರಿ ತಮ್ಮ ಮನೆಯವರಿಗೆ ತಿಳಿಸಿದ್ದರು ಎಂದು ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮನೆಯ ಬಳಿ ಹೊಂಚು ಹಾಕಿದ್ದ ಹಂತಕನಿಗೆ ಬೈಕ್ ನಲ್ಲಿ ಹಿಂಬಾಲಿಸುತ್ತಿದ್ದವರು ಮಾಹಿತಿ ನೀಡುತ್ತಿದ್ದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದೀಗ ಈ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ: ಸಿಸಿಟಿವಿಯಲ್ಲಿ ದಾಖಲಾಗಿದ್ದು ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments