Select Your Language

Notifications

webdunia
webdunia
webdunia
webdunia

ಕುಡಿತಕ್ಕೆ ಚಿನ್ನಾಭರಣ ಕೊಡದ ತಂಗಿಯನ್ನೇ ಕೊಲ್ಲೋದಾ?

ಕುಡಿತ
ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಕೊಂದು, ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿ ಕಂಬಿ ಎಣಿಸುವಂತಾಗಿದೆ.

ಕುಡಿತದ ದಾಸನಾಗಿದ್ದ ರಮಣ (35) ಎಂಬಾತ ತಮ್ಮ ಸಹೋದರಿಯನ್ನೇ ಚಿನ್ನಾಭರಣ ಕೊಡಲಿಲ್ಲ ಅಂತ ಕೊಲೆ ಮಾಡಿದ್ದಾನೆ.
ಸೀತಾಲಕ್ಷ್ಮೀ (40) ಕೊಲೆಯಾದವರು. ತೆಲಂಗಾಣ ಪ್ರದೇಶದ ಚಂದನಗರದಲ್ಲಿ ಈ ಘಟನೆ ನಡೆದಿದೆ.

ಕೊಲೆಯಾಗಿರೋ ಮಹಿಳೆಯ ಚಿಕ್ಕಪ್ಪನ ಮಗನಾಗಿರೋ ರಮಣ ಎಂಬಾತ ಕುಡಿತದ ದಾಸನಾಗಿದ್ದನು. ಒಂಟಿಯಾಗಿದ್ದ ಸೀತಾಲಕ್ಷ್ಮೀ ಬಳಿ ಹಣ ಕೇಳಿದ್ದಾನೆ. ಆ ಬಳಿಕ ಚಿನ್ನದ ಆಭರಣಗಳನ್ನು ಕೇಳಿದ್ದಾನೆ. ಅವಳು ಕೊಡೋದಕ್ಕೆ ನಿರಾಕರಿಸಿದ್ದಕ್ಕೆ ಅವಳನ್ನು ಕೊಲೆ ಮಾಡಿ ನೇಣು ಹಾಕಿ ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿದ್ದ.

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಆರೋಪಿಯನ್ನ ಪೊಲೀಸರು ಬಂಧನ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿ.ಸಿ.ಪಾಟೀಲ್ ಬಿಜೆಪಿ ಸೇರ್ಪಡೆಯಾಗಲ್ವಾ?