Webdunia - Bharat's app for daily news and videos

Install App

ಕುಡಿತಕ್ಕೆ ಚಿನ್ನಾಭರಣ ಕೊಡದ ತಂಗಿಯನ್ನೇ ಕೊಲ್ಲೋದಾ?

Webdunia
ಶನಿವಾರ, 10 ಆಗಸ್ಟ್ 2019 (18:55 IST)
ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಕೊಂದು, ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿ ಕಂಬಿ ಎಣಿಸುವಂತಾಗಿದೆ.

ಕುಡಿತದ ದಾಸನಾಗಿದ್ದ ರಮಣ (35) ಎಂಬಾತ ತಮ್ಮ ಸಹೋದರಿಯನ್ನೇ ಚಿನ್ನಾಭರಣ ಕೊಡಲಿಲ್ಲ ಅಂತ ಕೊಲೆ ಮಾಡಿದ್ದಾನೆ.
ಸೀತಾಲಕ್ಷ್ಮೀ (40) ಕೊಲೆಯಾದವರು. ತೆಲಂಗಾಣ ಪ್ರದೇಶದ ಚಂದನಗರದಲ್ಲಿ ಈ ಘಟನೆ ನಡೆದಿದೆ.

ಕೊಲೆಯಾಗಿರೋ ಮಹಿಳೆಯ ಚಿಕ್ಕಪ್ಪನ ಮಗನಾಗಿರೋ ರಮಣ ಎಂಬಾತ ಕುಡಿತದ ದಾಸನಾಗಿದ್ದನು. ಒಂಟಿಯಾಗಿದ್ದ ಸೀತಾಲಕ್ಷ್ಮೀ ಬಳಿ ಹಣ ಕೇಳಿದ್ದಾನೆ. ಆ ಬಳಿಕ ಚಿನ್ನದ ಆಭರಣಗಳನ್ನು ಕೇಳಿದ್ದಾನೆ. ಅವಳು ಕೊಡೋದಕ್ಕೆ ನಿರಾಕರಿಸಿದ್ದಕ್ಕೆ ಅವಳನ್ನು ಕೊಲೆ ಮಾಡಿ ನೇಣು ಹಾಕಿ ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿದ್ದ.

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಆರೋಪಿಯನ್ನ ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments