ಕುಡಿತಕ್ಕೆ ಚಿನ್ನಾಭರಣ ಕೊಡದ ತಂಗಿಯನ್ನೇ ಕೊಲ್ಲೋದಾ?

Webdunia
ಶನಿವಾರ, 10 ಆಗಸ್ಟ್ 2019 (18:55 IST)
ಕುಡಿತದ ದಾಸನಾಗಿದ್ದ ವ್ಯಕ್ತಿಯೊಬ್ಬ ತನ್ನ ಸಹೋದರಿಯನ್ನೇ ಕೊಂದು, ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿ ಕಂಬಿ ಎಣಿಸುವಂತಾಗಿದೆ.

ಕುಡಿತದ ದಾಸನಾಗಿದ್ದ ರಮಣ (35) ಎಂಬಾತ ತಮ್ಮ ಸಹೋದರಿಯನ್ನೇ ಚಿನ್ನಾಭರಣ ಕೊಡಲಿಲ್ಲ ಅಂತ ಕೊಲೆ ಮಾಡಿದ್ದಾನೆ.
ಸೀತಾಲಕ್ಷ್ಮೀ (40) ಕೊಲೆಯಾದವರು. ತೆಲಂಗಾಣ ಪ್ರದೇಶದ ಚಂದನಗರದಲ್ಲಿ ಈ ಘಟನೆ ನಡೆದಿದೆ.

ಕೊಲೆಯಾಗಿರೋ ಮಹಿಳೆಯ ಚಿಕ್ಕಪ್ಪನ ಮಗನಾಗಿರೋ ರಮಣ ಎಂಬಾತ ಕುಡಿತದ ದಾಸನಾಗಿದ್ದನು. ಒಂಟಿಯಾಗಿದ್ದ ಸೀತಾಲಕ್ಷ್ಮೀ ಬಳಿ ಹಣ ಕೇಳಿದ್ದಾನೆ. ಆ ಬಳಿಕ ಚಿನ್ನದ ಆಭರಣಗಳನ್ನು ಕೇಳಿದ್ದಾನೆ. ಅವಳು ಕೊಡೋದಕ್ಕೆ ನಿರಾಕರಿಸಿದ್ದಕ್ಕೆ ಅವಳನ್ನು ಕೊಲೆ ಮಾಡಿ ನೇಣು ಹಾಕಿ ಆತ್ಮಹತ್ಯೆ ಅಂತ ಬಿಂಬಿಸೋಕೆ ಹೋಗಿದ್ದ.

ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಆರೋಪಿಯನ್ನ ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಕ್ಕೆ ಡಿ.ಕೆ, ಕಾಂಗ್ರೆಸ್‌ಗೆ ಬಿ.ಕೆ: ಹರಿಪ್ರಸಾದ್ ನೂತನ ಕೆಪಿಸಿಸಿ ಅಧ್ಯಕ್ಷ

ಸಿಎಂ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಯೋಜನೆ ಘೋಷಿಸಿದ ಡಿಕೆ ಶಿವಕುಮಾರ್

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದ ಹಾಗೇ ಮುನಿಸು ಮರೆತು ವಿಶೇಷವಾಗಿ ವಿಶ್ ಮಾಡಿದ ಎಚ್ ಡಿ ಕುಮಾರಸ್ವಾಮಿ

ಎಷ್ಟು ಸಿಂಪಲ್ ಇವರು.. ಪ್ರಮಾಣ ವಚನದ ಬಳಿಕ ನಡೆದುಕೊಂಡೇ ವಿಧಾನ ಸೌಧಕ್ಕೆ ಹೋದ ಕೃಷ್ಣ ಭೈರೇಗೌಡ: Video

ಸಿಎಂ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯದ ಜನತೆಗೆ ವಿಶೇಷ ಸಂದೇಶ ನೀಡಿದ ಡಿಕೆ ಶಿವಕುಮಾರ್‌, ಪೋಸ್ಟ್ ಇಲ್ಲಿದೆ

ಮುಂದಿನ ಸುದ್ದಿ
Show comments