ವಿಷಪ್ರಾಶನ ಮಾಡಿ ನಾಯಿಗಳ ಮಾರಣಹೋಮ

Webdunia
ಸೋಮವಾರ, 14 ಆಗಸ್ಟ್ 2023 (15:28 IST)
ಮೂಕ‌ ಪ್ರಾಣಿಗಳ ಮೇಲೆ ಮನುಷ್ಯನ ಪ್ರತಾಪ ಮುಂದುವರೆದಿದೆ.ಮುಗ್ದ ಶ್ವಾನಗಳಿಗೆ ವಿಷ ಉಣಿಸಿ ಕೊಲೆ ಮಾಡಲಾಗಿದೆ. 18 ನಾಯಿಗಳಿಗೆ ಇವರೆಗೆ ವಿಷ ಪ್ರಾಷಣ ಮಾಡ್ಸಿ ಕೊಲೆ ಮಾಡಿರುವ ಘಟನೆ ಆರ್ ಆರ್ ನಗರದಲ್ಲಿ ನಡೆದಿದೆ. 18 ಶ್ವಾನಗಳ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಅನಿಮಲ್ ಆಕ್ಟಿವಿಸ್ಟ್ ನಿಂದ ಮೃತ ಶ್ವಾನ ದೇಹಗಳ ಶೋಧಕಾರ್ಯ ಮುಂದುವರೆದಿದೆ.ಆರ್ ಆರ್ ನಗರ ,ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ನಾಯಿಗಳು ಪತ್ತೆಯಾಗಿದೆ.
 
ಇವರೆಗೆ 7 ಶ್ವಾನಗಳ ಮೃತದೇಹ ಪತ್ತೆಯಾಗಿದ್ದು,7 ರಲ್ಲಿ 5 ಮೃತದೇಹಗಳು ಸಂಪೂರ್ಣ ಕೊಳೆತು ಹೋಗಿದೆ.ಈ ಬಗ್ಗೆ ಆರ್ ಆರ್ ನಗರ ಪೋಲಿಸ್ ಠಾಣೆಯಲ್ಲಿ FIR ದಾಖಲಾಗಿದೆ.ನಾಯಿಗಳ ದೇಹವನ್ನ ಹಗ್ಗ ,ಚೀಲದಲ್ಲಿ ಹಾಕಿ ತುಂಬಿ  ದುಷ್ಕರ್ಮಿಗಳು ಬೀಸಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments