Webdunia - Bharat's app for daily news and videos

Install App

ವಿಷಪ್ರಾಶನ ಮಾಡಿ ನಾಯಿಗಳ ಮಾರಣಹೋಮ

Webdunia
ಸೋಮವಾರ, 14 ಆಗಸ್ಟ್ 2023 (15:28 IST)
ಮೂಕ‌ ಪ್ರಾಣಿಗಳ ಮೇಲೆ ಮನುಷ್ಯನ ಪ್ರತಾಪ ಮುಂದುವರೆದಿದೆ.ಮುಗ್ದ ಶ್ವಾನಗಳಿಗೆ ವಿಷ ಉಣಿಸಿ ಕೊಲೆ ಮಾಡಲಾಗಿದೆ. 18 ನಾಯಿಗಳಿಗೆ ಇವರೆಗೆ ವಿಷ ಪ್ರಾಷಣ ಮಾಡ್ಸಿ ಕೊಲೆ ಮಾಡಿರುವ ಘಟನೆ ಆರ್ ಆರ್ ನಗರದಲ್ಲಿ ನಡೆದಿದೆ. 18 ಶ್ವಾನಗಳ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಅನಿಮಲ್ ಆಕ್ಟಿವಿಸ್ಟ್ ನಿಂದ ಮೃತ ಶ್ವಾನ ದೇಹಗಳ ಶೋಧಕಾರ್ಯ ಮುಂದುವರೆದಿದೆ.ಆರ್ ಆರ್ ನಗರ ,ಹೊಸಕೆರೆಹಳ್ಳಿ ವಾರ್ಡ್ ಬೌಂಡ್ರಿಯಲ್ಲಿ ಕೊಳೆತ ಸ್ಥಿತಿಯಲ್ಲಿ ನಾಯಿಗಳು ಪತ್ತೆಯಾಗಿದೆ.
 
ಇವರೆಗೆ 7 ಶ್ವಾನಗಳ ಮೃತದೇಹ ಪತ್ತೆಯಾಗಿದ್ದು,7 ರಲ್ಲಿ 5 ಮೃತದೇಹಗಳು ಸಂಪೂರ್ಣ ಕೊಳೆತು ಹೋಗಿದೆ.ಈ ಬಗ್ಗೆ ಆರ್ ಆರ್ ನಗರ ಪೋಲಿಸ್ ಠಾಣೆಯಲ್ಲಿ FIR ದಾಖಲಾಗಿದೆ.ನಾಯಿಗಳ ದೇಹವನ್ನ ಹಗ್ಗ ,ಚೀಲದಲ್ಲಿ ಹಾಕಿ ತುಂಬಿ  ದುಷ್ಕರ್ಮಿಗಳು ಬೀಸಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments