Webdunia - Bharat's app for daily news and videos

Install App

ಬೆಂಗಳೂರಲ್ಲಿ ಕೊಲೆಗಾರನ ಹಿಡಿಯಲು ಪೊಲೀಸರಿಗೆ ನೆರವಾದ ‘ಕಿಂಗ್ ಕೊಹ್ಲಿ’!

Webdunia
ಭಾನುವಾರ, 4 ಜೂನ್ 2023 (16:58 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬೆಂಗಳೂರು ಪೊಲೀಸರಿಗೆ ಕೊಲೆಗಾರನೊಬ್ಬನನ್ನು ಹಿಡಿಯಲು ನೆರವಾಗಿದ್ದಾರೆ! ಅದು ಹೇಗೆ ಅಂತೀರಾ? ಈ ಸ್ಟೋರಿ ಓದಿ.

ಬೆಂಗಳೂರಿನ ಮಹಾಲಕ್ಷ್ಮಿಪುರಂ ವ್ಯಾಪ್ತಿಯಲ್ಲಿ ಮೇ 27 ರಂದು ಒಂಟಿ ವೃದ್ಧೆಯೊಬ್ಬಳ ಕೊಲೆ ನಡೆದಿತ್ತು. ಈ ಕೊಲೆಯ ಆರೋಪಿಗಳು ಬಳಸಿದ್ದ ಆಟೋ ರಿಕ್ಷಾದಲ್ಲಿ ಕಿಂಗ್ ಕೊಹ್ಲಿ ಎಂದು ಬರೆಯಲಾಗಿತ್ತು. ಇದನ್ನೇ ಸುಳಿವಾಗಿಸಿ ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಆರೋಪಿಗಳು ಸಾಲ ಮಾಡಿಕೊಂಡಿದ್ದರು. ಕೊಲೆಗೀಡಾದ ವೃದ್ಧೆಯ ಬಳಿ ಚಿನ್ನಾಭರಣವಿದ್ದ ವಿಚಾರ ತಿಳಿದಿದ್ದ ಆರೋಪಿಗಳು ಆಕೆಯನ್ನು ಕೊಲೆ ಮಾಡಿ ಆಭರಣ ದೋಚಿದ್ದರು. ಈ ಸಂಬಂಧ ಈಗ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments