Webdunia - Bharat's app for daily news and videos

Install App

ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದ ಕಾಳಿಂಗ ಸರ್ಪದ ಆರ್ಭಟ!

Webdunia
ಗುರುವಾರ, 3 ಜನವರಿ 2019 (17:27 IST)
11 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ತೋರಿದ ಆರ್ಭಟಕ್ಕೆ ಇಡೀ ಗ್ರಾಮದ ಜನರೇ ಬೆಚ್ಚಿಬಿದ್ದಿದ್ದಾರೆ.
ಉರಗ ತಜ್ಞನ ಸೊಂಟದ ಮಟ್ಟಕ್ಕೆ ಹಾರಿದ ಕಾಳಿಂಗ ಸರ್ಪದ ಆರ್ಭಟ ಜನರನ್ನು ಬೆರಗುಗೊಳಿಸಿದೆ. ಕಾಳಿಂಗನನ್ನ ಸೆರೆ ಹಿಡಿಯುವಾಗ ಘಟನೆ ನಡೆದಿದೆ.

ಸೆರೆ ಹಿಡಿಯಲು ಎಳೆದಾಡುತ್ತಿದ್ದ ಉರಗ ತಜ್ಞನ ಮೇಲೆಯೇ ಕಾಳಿಂಗ ಸರ್ಪ ದಾಳಿಗೆ ಯತ್ನ ನಡೆಸಿದೆ. 11 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ದಿಢೀರನೆ ಸೊಂಟದೆತ್ತರಕ್ಕೆ ಹಾರಿ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ.

ಕಾಳಿಂಗನ ಆರ್ಭಟಕ್ಕೆ ಬೆಚ್ಚಿಬಿದ್ದ ಉರಗ ತಜ್ಞ ಹರೀಂದ್ರ, ನಂತರ ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ದ್ವಾರಮಕ್ಕಿ ಗ್ರಾಮದಲ್ಲಿ ಘಟನೆ ನಡೆದಿದೆ. ಶ್ರೀಧರಗೌಡ ಎಂಬುವರ ಮನೆಗೆ ಬಂದಿದ್ದ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸ್ಥಳೀಯ ಅರಣ್ಯಕ್ಕೆ ಬಿಟ್ಟ ಹರೀಂದ್ರ ಗ್ರಾಮಸ್ಥರ ನೆಮ್ಮದಿಗೆ ಕಾರಣರಾದರು. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor ಟಾರ್ಗೆಟ್ ಏನಾಗಿತ್ತು ಎಂದು ಬಹಿರಂಗಪಡಿಸಿದ ಪ್ರಧಾನಿ ಮೋದಿ

Karnataka: ಭಾರತೀಯ ಸೇನೆಗಾಗಿ ಬಿಜೆಪಿಯಿಂದ ಪಕ್ಷಾತೀತ ತಿರಂಗಾ ಯಾತ್ರೆ

Nuclear leak: ಪಾಕಿಸ್ತಾನದಲ್ಲಿ ಈಗ ಎಲ್ಲರಿಗೂ ವಾಂತಿ, ತಲೆನೋವು: ಎಲ್ಲಾ ಭಾರತೀಯ ಸೇನೆ ಇಫೆಕ್ಟ್

Operation Kellar: ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಉಗ್ರರು ಫಿನಿಶ್

PM Modi: ಆದಂ ಪುರ ವಾಯುನೆಲೆಗೆ ಮೋದಿ ಸರ್ಪ್ರೈಸ್ ಭೇಟಿ, ಸೆಲ್ಫೀಗೆ ಪೋಸ್

ಮುಂದಿನ ಸುದ್ದಿ
Show comments