Webdunia - Bharat's app for daily news and videos

Install App

ಐಕಾನ್ ವಿನ್ನರ್ಸ್ ಆಗಿ ಹೊರ ಹೊಮ್ಮಿದ ಕಿಂಗ್ಸ್ ಆಫ್ ಕೂರ್ಗ್

Webdunia
ಗುರುವಾರ, 23 ಡಿಸೆಂಬರ್ 2021 (19:31 IST)
ಸೋಮವಾರಪೇಟೆಯ ಅಡ್ವೆಂಚರ್ ಡ್ಯಾನ್ಸ್ ಕಂಪೆನಿ ವತಿಯಿಂದ ಅಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ವಿನ್ನರ್ಸ್ ಆಗಿ ಹೊರ ಹೊಮ್ಮಿದೆ.
ಕನ್ನಡ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಹಾಡಿಗೆ ಯಕ್ಷಗಾನ, ಕೊಡವ ನೃತ್ಯ, ಕೋಲಾಟ, ಕಂಸಾಳೆ, ವೀರಗಾಸೆ, ಭರತನಾಟ್ಯ, ಡೊಳ್ಳು ಕುಣಿತವನ್ನು ಒಂದೇ ನೃತ್ಯ ಪ್ರಾಕಾರದಲ್ಲಿ ಪ್ರದರ್ಶಿಸಲಾಯಿತು. ಸಂಸ್ಥೆಯ ತರಬೇತುದಾರ ಮಹೇಶ್ ಮಾರ್ಗದರ್ಶನದಲ್ಲಿ ಜೂನಿಯರ್ ತಂಡದ ದಿಲನ್ ಆರ್., ಕುಡೆಕಲ್ ನಿಹಾಲ್, ಪೋಷಿತಾ, ತುಷಾರ, ಡಯಾನ, ಜೀವಿತ, ಅಭಿ, ಮೋಕ್ಷ ವಿ.ಎಲ್., ದಿಲನ್ ಹೆಚ್.ಆರ್., ಪ್ರಜ್ವಲ್ ಕ್ರಾಸ್ತಾ, ದಿಯಾ ದರ್ಶಿನಿ, ಗ್ರೀಷ್ಮ, ಅನುಕ್ತ, ಶಶಾಂಕ್, ವರ್ಣವಿ ನೃತ್ಯ ಪ್ರದರ್ಶನ ಮಾಡಿದರು.
ಸ್ಪರ್ಧೆಯನ್ನು ಮೈಸೂರಿನ ಸಾಯಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷೆ ಸಹನಾ ಉದ್ಘಾಟಿಸಿದರು. ಅತಿಥಿಗಳಾಗಿ ಮಡಿಕೇರಿಯ ಗುರುಕುಲ ಕಲಾ ಮಂಡಳಿಯ ಸ್ಥಾಪಕ ಪಿ.ಎನ್.ದಿನೇಶ್, ಸುಳ್ಯದ ಡಿ ಯುನೈಟೆಡ್‌ನ ನೃತ್ಯ ಸಂಯೋಜಕ ಅಭಿ ಕುಲಾಲ್, ಸಹಾಯಕ ನೃತ್ಯ ಸಂಯೋಜಕಿ ಆರ್.ವಿ.ಭೂಮಿಕಾ ಪಾಲ್ಗೊಂಡಿದ್ದರು.
ಸಮಾರೋಪ ಸಮಾರಂಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಪ.ಪಂ. ಅಧ್ಯಕ್ಷ ಪಿ.ಕೆ.ಚಂದ್ರು, ಸದಸ್ಯ ಎಂ.ವಿ.ಜೀವನ್, ಹಿಂ.ಜಾ.ವೇ. ಜಿಲ್ಲಾ ಉಪಾಧ್ಯಕ್ಷ ಸುಭಾಶ್, ಮಾಜಿ ಸೈನಿಕ ಎನ್. ವಿ.ಚಂದ್ರಶೇಖರ್, ಪೊಲೀಸ್ ನಿರೀಕ್ಷಕ ಬಿ.ಜೆ.ಮಹೇಶ್, ವಕೀಲ ಬಿ.ಜೆ ದೀಪಕ್, ಮೇಘನಾ ಡ್ರೆöÊವಿಂಗ್ ಸ್ಕೂಲ್‌ನ ಮಂಜುನಾಥ್ ಇನ್ನಿತರರು ಭಾಗವಹಿಸಿ ಬಹುಮಾನ ವಿತರಣೆ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments