Webdunia - Bharat's app for daily news and videos

Install App

ಗಣೇಶ ವಿಸರ್ಜನೆಯಲ್ಲಿ ಕಿರಿಕ್

Webdunia
ಭಾನುವಾರ, 24 ಸೆಪ್ಟಂಬರ್ 2023 (20:00 IST)
ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಪೋಲಿಸರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಪುಣೆದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ದೇವಸ್ಥಾನ ಮತ್ತು ಮಸೀದಿ ಎರಡು ಮುಖಾಮುಖಿ ಇದ್ದು, ಮಸೀದಿ ಇರುವ ಕಾರಣಕ್ಕೆ ಪಟಾಕಿ ಸಿಡಿಸದಂತೆ DySP ಶಿವಾನಂದ ಸೂಚಿಸಿದ್ದರು. ಈ ವೇಳೆ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ್ ಅರಳಿಹಳ್ಳಿ ನೇತೃತ್ವದಲ್ಲಿ ಗ್ರಾಮಸ್ಥರು ನಡುರಾತ್ರಿ ಧರಣಿ ಕುಳಿತಿದ್ದು, ಪ್ರತಿಭಟನೆಯಲ್ಲಿ ಊರಿನ ಯುವಕರು, ಮಹಿಳೆಯರು ಭಾಗಿಯಾಗಿದ್ದರು. ಪಟಾಕಿ ಹೊಡೆಯಲು ಅನುಮತಿ ನೀಡುವವರೆಗೂ ಧರಣಿ ನಡೆಸುವುದಾಗಿ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ರು. ಸುಮಾರು ಒಂದು ಗಂಟೆ ಕಾಲ ನಡೆದ ವಾಗ್ವಾದದಲ್ಲಿ ಪೊಲೀಸರ ಪಟಾಕಿ ಸಿಡಿಸಲು ಅನುಮತಿ ನೀಡಿದ್ರು. ಅನುಮತಿ ಸಿಕ್ಕ ಹಿನ್ನೆಲೆ ಮೆರವಣಿಗೆ ಮುಂದುವರೆದು ಗಣೇಶ ವಿಸರ್ಜನೆ ಮಾಡಲಾಯ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments