Select Your Language

Notifications

webdunia
webdunia
webdunia
webdunia

ಕೃಷಿ ಕಾಯ್ದೆ ಹಿಂಪಡೆಯುವಂತೆ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ!

ಕೃಷಿ ಕಾಯ್ದೆ ಹಿಂಪಡೆಯುವಂತೆ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ!
ಬೆಂಗಳೂರು , ಶನಿವಾರ, 6 ಫೆಬ್ರವರಿ 2021 (13:06 IST)
ಬೆಂಗಳೂರು : ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ, ರಾಜ್ಯಾದ್ಯಂತ ರೈತರು ಧರಣಿ ನಡೆಸುತ್ತಿದ್ದಾರೆ. ಇಂದು ರಾಜ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಮಧ್ಯದಲ್ಲಿ ರೈತರ ಹೋರಾಟ ಬೆಂಬಲಿಸಿ ದಾವಣಗೆರೆಯ ಕಿಸಾನ್ ಕಾಂಗ್ರೆಸ್ ಸದಸ್ಯರು ರಕ್ತ ಪತ್ರ ಚಳುವಳಿ ನಡೆಸಿದ್ದಾರೆ.
ಕೃಷಿ ಕಾಯ್ದೆ ವಿರೋಧಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕಾಂಗ್ರೆಸ್ ಸದಸ್ಯರು ರಕ್ತದಲ್ಲಿ ಪತ್ರ ಬರೆದಿದ್ದು, ಅದರಲ್ಲಿ ರೈತ ವಿರೋಧಿ ಕಾಯ್ದೆ ಹಿಂಪಡೆಯುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದ ಕೇಂದ್ರ ಸಚಿವ