Webdunia - Bharat's app for daily news and videos

Install App

‘2-3 ವಾರಗಳಲ್ಲಿ ಬೆಂಗಳೂರು ಯಾವ ರೀತಿ ಅಭಿವೃದ್ಧಿ ಆಗುತ್ತೆ ನೀವೇ ನೋಡಿ’

Webdunia
ಬುಧವಾರ, 11 ಅಕ್ಟೋಬರ್ 2017 (12:07 IST)
ಬೆಂಗಳೂರು: ರಸ್ತೆ ಗುಂಡಿಯಿಂದಾಗಿ ಅಪಘಾತಗಳು ಪ್ರಕರಣಗಳು ಹೆಚ್ಚಾಗುತ್ತಿರುವ ಕುರಿತಂತೆ ಮಾಧ್ಯಮಗಳ ವರದಿಯನ್ನು ಅಲ್ಲಗಳೆದಿರುವ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಎಲ್ಲಾ ಅಪಘಾತಗಳಿಗೂ ರಸ್ತೆ ಗುಂಡಿಗಳೇ ಕಾರಣವಲ್ಲ ಎಂದಿದ್ದಾರೆ.

 
ಮತ್ತೆ ರಸ್ತೆ ಗುಂಡಿಗಳು ಅಪಘಾತಕ್ಕೆ ಕಾರಣವಲ್ಲ ಎಂದು ಹೇಳಿರುವ ಜಾರ್ಜ್ ಮಳೆಯಿಂದಾಗಿ ರಸ್ತೆ ಹಾಳಾಗಿದೆ. ಇನ್ನು 15 ದಿನದಲ್ಲಿ ರಸ್ತೆ ಗುಂಡಿಗಳನ್ನು ರಿಪೇರಿ ಮಾಡುತ್ತೇವೆ.

15 ದಿನದಲ್ಲಿ ನಗರವನ್ನು ಅಭಿವೃದ್ಧಿ ಮಾಡುತ್ತೇವೆ. ಯಾವ ರೀತಿ ಅಭಿವೃದ್ಧಿಯಾಗುತ್ತದೆ ಎಂದು ನೀವೇ ನೋಡಿ ಎಂದು ಮಾಧ್ಯಮಗಳಿಗೆ ಸಚಿವರು ಭರವಸೆ ಕೊಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments