ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಗಡುವು

Webdunia
ಶುಕ್ರವಾರ, 27 ಅಕ್ಟೋಬರ್ 2017 (08:55 IST)
ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ.

 
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೊಮ್ಮೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಜಾರ್ಜ್ ಸಿಐಡಿ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ ಹಿನ್ನಲೆಯಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಮರಳಿದ್ದರು.

ಇದೀಗ ಸಿಬಿಐ ಎಫ್ ಐಆರ್ ವಿಧಿಸಿರುವುದರಿಂದ ಮತ್ತೆ ಬಿಜೆಪಿ ಜಾರ್ಜ್ ವಿರುದ್ಧ ಹೋರಾಟಕ್ಕೆ ತೀರ್ಮಾನಿಸಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಸಚಿವ ಜಾರ್ಜ್ ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಅವರಾಗಿಯೇ ರಾಜೀನಾಮೆ ನೀಡದಿದ್ದರೆ  ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ವಜಾಗೊಳಿಸಬೇಕು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಎಸ್‍ಐಆರ್ ದುರ್ಬಳಕೆಗೆ ಕಾಂಗ್ರೆಸ್ ಕತ್ತೆಗಳೇ ಕಾರಣ: ವಿಜಯೇಂದ್ರ

ಪತ್ನಿ, ಮಕ್ಕಳ ಮೇಲೆ ಹಲ್ಲೆ ನಡೆಸಿ ಸ್ವತಃ ತಾನೇ ಮನೆಗೆ ಬೆಂಕಿ ಹಚ್ಚಿಕೊಂಡು ಪರಾರಿಯಾದ ಉದ್ಯಮಿ Video

ಮತಪಟ್ಟಿ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಇದು actually ಚೆನ್ನಾಗಿರೋದು.. ರೈಲಿಗೆ ಕಲ್ಲು ತೂರುತ್ತಿದ್ದವನ ಸೆರೆಹಿಡಿದು ಪೊಲೀಸರು ಮಾಡಿದ್ದೇನು ನೋಡಿ Video

Video: ಗಂಡನನ್ನು ಕೊಂದು ಟಾಯ್ಲೆಟ್ ನಲ್ಲಿ ಹೂತಿಟ್ಟು ಆಸ್ಕರ್ ಲೆವೆಲ್ ಗೆ ಆಕ್ಟಿಂಗ್: ಉತ್ತರ ಪ್ರದೇಶದ ರೂಬಿ ಕಿಲ್ಲಿಂಗ್ ಕಹಾನಿ ಇಲ್ಲಿದೆ

ಮುಂದಿನ ಸುದ್ದಿ
Show comments