Webdunia - Bharat's app for daily news and videos

Install App

ರಸ್ತೆ ಗುಂಡಿಯಿಂದಲೇ ಅಪಘಾತವಾಗಿದೆ ಅಂತ ಹೇಳಕ್ಕಾಗಲ್ಲ ಅಂದ್ರು ಸಚಿವ ಕೆಜೆ ಜಾರ್ಜ್

Webdunia
ಮಂಗಳವಾರ, 3 ಅಕ್ಟೋಬರ್ 2017 (13:41 IST)
ಬೆಂಗಳೂರು: ಮೈಸೂರು ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು  ಹೋಗಿ ಅಪಘಾತಕ್ಕೀಡಾಗಿ ಸಾವಿಗೀಡಾದ ದಂಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯೆ  ನೀಡಿದ್ದಾರೆ.


ನಿನ್ನೆ ತಡರಾತ್ರಿ ಜೆ.ಜೆ. ನಗರಕ್ಕೆ ಸ್ಕೂಟರ್ ನಲ್ಲಿ ಸಾಗುತ್ತಿದ್ದ ತಮಿಳುನಾಡು ಮೂಲದ ದಂಪತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಒಂದಕ್ಕೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದರು. ಈ ಘಟನೆಗೆ ನಗರದ ರಸ್ತೆ ಗುಂಡಿಗಳೇ ಕಾರಣ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್ ದಂಪತಿ ಸಾವಿಗೆ ರಸ್ತೆ ಗುಂಡಿಯೇ ಕಾರಣ ಎಂದು ಹೇಳಲಿಕ್ಕೆ ಆಗಲ್ಲ. ನಗರದ ರಸ್ತೆಗಳಲ್ಲಿ ಮಳೆ ಬಂದು ಗುಂಡಿಗಳಾಗಿರುವುದು ನಿಜ. ಮಳೆ ಬಿಟ್ಟರೆ 10-15 ದಿನದಲ್ಲಿ ರಸ್ತೆ ಗುಂಡಿ ರಿಪೇರಿ ಮಾಡುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments