Webdunia - Bharat's app for daily news and videos

Install App

ರಸ್ತೆ ಗುಂಡಿಯಿಂದಲೇ ಅಪಘಾತವಾಗಿದೆ ಅಂತ ಹೇಳಕ್ಕಾಗಲ್ಲ ಅಂದ್ರು ಸಚಿವ ಕೆಜೆ ಜಾರ್ಜ್

Webdunia
ಮಂಗಳವಾರ, 3 ಅಕ್ಟೋಬರ್ 2017 (13:41 IST)
ಬೆಂಗಳೂರು: ಮೈಸೂರು ರಸ್ತೆಯಲ್ಲಿ ರಸ್ತೆ ಗುಂಡಿ ತಪ್ಪಿಸಲು  ಹೋಗಿ ಅಪಘಾತಕ್ಕೀಡಾಗಿ ಸಾವಿಗೀಡಾದ ದಂಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಪ್ರತಿಕ್ರಿಯೆ  ನೀಡಿದ್ದಾರೆ.


ನಿನ್ನೆ ತಡರಾತ್ರಿ ಜೆ.ಜೆ. ನಗರಕ್ಕೆ ಸ್ಕೂಟರ್ ನಲ್ಲಿ ಸಾಗುತ್ತಿದ್ದ ತಮಿಳುನಾಡು ಮೂಲದ ದಂಪತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಬಸ್ ಒಂದಕ್ಕೆ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದರು. ಈ ಘಟನೆಗೆ ನಗರದ ರಸ್ತೆ ಗುಂಡಿಗಳೇ ಕಾರಣ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಜಾರ್ಜ್ ದಂಪತಿ ಸಾವಿಗೆ ರಸ್ತೆ ಗುಂಡಿಯೇ ಕಾರಣ ಎಂದು ಹೇಳಲಿಕ್ಕೆ ಆಗಲ್ಲ. ನಗರದ ರಸ್ತೆಗಳಲ್ಲಿ ಮಳೆ ಬಂದು ಗುಂಡಿಗಳಾಗಿರುವುದು ನಿಜ. ಮಳೆ ಬಿಟ್ಟರೆ 10-15 ದಿನದಲ್ಲಿ ರಸ್ತೆ ಗುಂಡಿ ರಿಪೇರಿ ಮಾಡುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments