Webdunia - Bharat's app for daily news and videos

Install App

ಯಡಿಯೂರಪ್ಪ ಕೇಳಿದ್ರೆ ರಾಜೀನಾಮೆ ಕೊಡೋಕ್ಕಾಗಲ್ಲ: ಜಾರ್ಜ್

Webdunia
ಮಂಗಳವಾರ, 5 ಸೆಪ್ಟಂಬರ್ 2017 (16:47 IST)
ಡಿವೈಎಸ್ಪಿ ಗಣಪತಿ ಸಾವಿನ ಪ್ರಕರಣವನ್ನ ಸುಪ್ರೀಂಕೋರ್ಟ್ ಸಿಬಿಐ ತನಿಖೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆಗೆ ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಾರ್ಜ್ ಸದ್ಯ ರಾಜೀನಾಮೆ ಅಗತ್ಯವಿಲ್ಲ ಎಂದಿದ್ದಾರೆ.

ಮಡಿಕೇರಿ ಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ರಾಜೀನಾಮೆ ಕೊಟ್ಟು ತನಿಖೆಗೆ ಸಹಕರಿಸಿದ್ದೇನೆ. ಸಿಐಡಿ ತನಿಖೆ ನಡೆಸಿ ಕೋರ್ಟ್`ಗೆ ಬಿ ರಿಪೋರ್ಟ್ ಸಲ್ಲಿಸಿದೆ. ಇದೀಗ, ಸುಪ್ರೀಂಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿರುವುದನ್ನ ಸ್ವಾಗತಿಸುತ್ತೇನೆ. ಆದರೆ, ಸಿಬಿಐ ತನಿಖೆ ನಡೆಸುತ್ತಿರುವುದರಿಂದ ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ ಎಂದು ಜಾರ್ಜ್ ಹೇಳಿದ್ದಾರೆ.

ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಜಾರ್ಜ್, ಯಡಿಯೂರಪ್ಪ ಕೇಳುತ್ತಾರೆ ಅಂತಾ ರಾಜೀನಾಮೆ ಕೊಡುವುದಕ್ಕೆ ಆಗಲ್ಲ. ಅವರ ಮೇಲೂ ಹಲವು ಆರೋಪಗಳಿವೆ. ಹಾಗಂತ ಅವರೇನೂ ರಾಜೀನಾಮೆ ಕೊಟ್ಟಿಲ್ಲ ಎಂದು ಜಾರ್ಜ್ ತಿರುಗೇಟು ನೀಡಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments