Webdunia - Bharat's app for daily news and videos

Install App

ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಶಾಕ್ ನೀಡಿದ ಕೆಜೆಪಿ

Webdunia
ಸೋಮವಾರ, 18 ನವೆಂಬರ್ 2019 (16:14 IST)
ಉಪಚುನಾವಣೆಯಲ್ಲಿ ಬಿಜೆಪಿಗೆ ಕೆಜೆಪಿ ಸೆಡ್ಡು ಹೊಡೆದಿದೆ.

ಬಿಜೆಪಿಗೆ ಸೆಡ್ಡು ಹೊಡೆದ ಕೆಜೆಪಿ ಪಕ್ಷದ  ಅಭ್ಯರ್ಥಿ ಅಥಣಿ ಮತಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕೆಜೆಪಿ ಅಭ್ಯರ್ಥಿಯಾಗಿ ವಿನಾಯಕ ಮಠಪತಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರವಾಹ ಸಂತ್ರಸ್ತರಾಗಿರುವ ವಿನಾಯಕ ಮಠಪತಿ, ಕೆಜೆಪಿ ಅಭ್ಯರ್ಥಿಯಾಗಿ  ಐವತ್ತು ಸಾವಿರ ಮತಗಳಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಕೆಜೆಪಿ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ.

ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಸೋಲು ಖಚಿತ ಎಂದಿದ್ದಾರೆ ಕೆಜೆಪಿ ಅಧ್ಯಕ್ಷ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments