Webdunia - Bharat's app for daily news and videos

Install App

KKRDB ಅಧ್ಯಕ್ಷರ ನೇಮಕ ಮಾಡದ ಹಿನ್ನಲೆ; ಸರ್ಕಾರದ ಮೇಲೆ ಕೆಲ ಬಿಜೆಪಿ ಶಾಸಕರ ಅಸಮಾಧಾನ

Webdunia
ಮಂಗಳವಾರ, 18 ಫೆಬ್ರವರಿ 2020 (10:07 IST)
ಬೆಂಗಳೂರು : KKRDB (ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ )ಗೆ ಇನ್ನೂ ಅಧ್ಯಕ್ಷರ ನೇಮಕ ಮಾಡದ ಹಿನ್ನಲೆ  ರಾಜ್ಯ ಸರ್ಕಾರದ ಮೇಲೆ ಕೆಲವು ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಕೆಲ ಬಿಜೆಪಿ ಶಾಸಕರ ಬೇಸರ ಹೊರಹಾಕಿದ್ದಾರೆ. 1500 ಕೋಟಿ ರೂಪಾಯಿ ಅನುದಾನದ ಕೆಕೆಆರ್ ಡಿಬಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ  ಅಧ್ಯಕ್ಷ ಸ್ಥಾನವಾಗಿದ್ದು, ಆದರೆ ಮಂಡಳಿಗೆ ಅಧ್ಯಕ್ಷರ ನೇಮಕವಾಗದಿದ್ದರಿಂದ ಅಭಿವೃದ್ಧಿಗೆ ಕಂಟಕ ಎದುರಾಗಿದೆ.


ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಕಲ್ಯಾಣ ಕರ್ನಾಟಕ ಭಾಗದ ಸಚಿವರೇ ಅಧ್ಯಕ್ಷರಾಗುತ್ತಿದ್ದರು. ಆದ್ರೆ ಅದಕ್ಕೆ ತಿದ್ದುಪಡಿ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ ಸಚಿವರ ಬದಲಾಗಿ ಶಾಸಕರು ‍ಅಧ್ಯಕ್ಷರಾಗುವಂತೆ ತಿದ್ದುಪಡಿ ತಂದಿದೆ. ಹೀಗಾಗಿ ಬಿಜೆಪಿ ಶಾಸಕರು ಅಧ್ಯಕ್ಷರಾಗಲು ತುದಿಗಾಲಿ ನಿಂತಿದಿದ್ದರೂ ಕೂಡ ಇನ್ನೂ ಸರ್ಕಾರ KKRDB ಅಧ್ಯಕ್ಷರನ್ನು ನೇಮಿಸದ ಕಾರಣ ಸರ್ಕಾರದ ಮೇಲೆ ಒಳಗೊಳಗೆ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments