Webdunia - Bharat's app for daily news and videos

Install App

KKRDB ಅಧ್ಯಕ್ಷರ ನೇಮಕ ಮಾಡದ ಹಿನ್ನಲೆ; ಸರ್ಕಾರದ ಮೇಲೆ ಕೆಲ ಬಿಜೆಪಿ ಶಾಸಕರ ಅಸಮಾಧಾನ

Webdunia
ಮಂಗಳವಾರ, 18 ಫೆಬ್ರವರಿ 2020 (10:07 IST)
ಬೆಂಗಳೂರು : KKRDB (ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ )ಗೆ ಇನ್ನೂ ಅಧ್ಯಕ್ಷರ ನೇಮಕ ಮಾಡದ ಹಿನ್ನಲೆ  ರಾಜ್ಯ ಸರ್ಕಾರದ ಮೇಲೆ ಕೆಲವು ಶಾಸಕರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಬಗ್ಗೆ ಕಲ್ಯಾಣ ಕರ್ನಾಟಕ ಭಾಗದ ಕೆಲ ಬಿಜೆಪಿ ಶಾಸಕರ ಬೇಸರ ಹೊರಹಾಕಿದ್ದಾರೆ. 1500 ಕೋಟಿ ರೂಪಾಯಿ ಅನುದಾನದ ಕೆಕೆಆರ್ ಡಿಬಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಹೊಂದಿರುವ  ಅಧ್ಯಕ್ಷ ಸ್ಥಾನವಾಗಿದ್ದು, ಆದರೆ ಮಂಡಳಿಗೆ ಅಧ್ಯಕ್ಷರ ನೇಮಕವಾಗದಿದ್ದರಿಂದ ಅಭಿವೃದ್ಧಿಗೆ ಕಂಟಕ ಎದುರಾಗಿದೆ.


ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಗ್ರಹಣ ಹಿಡಿದಿದೆ. ಕಲ್ಯಾಣ ಕರ್ನಾಟಕ ಭಾಗದ ಸಚಿವರೇ ಅಧ್ಯಕ್ಷರಾಗುತ್ತಿದ್ದರು. ಆದ್ರೆ ಅದಕ್ಕೆ ತಿದ್ದುಪಡಿ ಮಾಡಿರುವ ರಾಜ್ಯ ಬಿಜೆಪಿ ಸರ್ಕಾರ ಸಚಿವರ ಬದಲಾಗಿ ಶಾಸಕರು ‍ಅಧ್ಯಕ್ಷರಾಗುವಂತೆ ತಿದ್ದುಪಡಿ ತಂದಿದೆ. ಹೀಗಾಗಿ ಬಿಜೆಪಿ ಶಾಸಕರು ಅಧ್ಯಕ್ಷರಾಗಲು ತುದಿಗಾಲಿ ನಿಂತಿದಿದ್ದರೂ ಕೂಡ ಇನ್ನೂ ಸರ್ಕಾರ KKRDB ಅಧ್ಯಕ್ಷರನ್ನು ನೇಮಿಸದ ಕಾರಣ ಸರ್ಕಾರದ ಮೇಲೆ ಒಳಗೊಳಗೆ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments