Webdunia - Bharat's app for daily news and videos

Install App

ಸಿಲಿಕಾನ್ ಸಿಟಿಗೆ ಈಗ ಕೆಎಂಎಫ್ ಬಿಗ್ ಶಾಕ್..!

Webdunia
ಗುರುವಾರ, 9 ಮಾರ್ಚ್ 2023 (17:09 IST)
ಸಿಲಿಕಾನ್ ಸಿಟಿಗೆ ಈಗ ಕೆಎಂಎಫ್  ಬಿಗ್ ಶಾಕ್ ಕೊಟ್ಟಿದೆ. ನಂದಿನಿ ಹಾಲಿ ನ ಕೊರತೆ ಈಗ ಎದುರಾಗಿದ್ದು, ನಂದಿನಿ ಬೂತ್ನವರಿಗೆ ಕಿರಿಕಿರಿ ಆರಂಭವಾಗಿದೆ. ಅತ್ತ ಸಾರ್ವಜನಿಕರು ಕೂಡ ಪರದಾಟ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು. ಏಕಾಏಕಿ ನಂದಿನಿ ಹಾಲು ಪ್ರತಿನಿತ್ಯ ಬೆಂಗಳೂರಿಗೆ 2 ಲಕ್ಷ ಲೀಟರ್ ಹಾಲಿನ ಕೊರತೆಯುಂಟಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಕಾಮನ್ ಅಂತಾ ಅಂದುಕೊಂಡ್ರೇ ಇದು ಕಾರಣ ಬೇರೆಯೇ ಅಂತಿದೆ ಬಮೂಲ್. ಇನ್ನೊಂದಡೆ ನಂದಿನಿ ಬೂತ್ಗಳು ಸುಮಾರು ಮೂರುಸಾವಿರ ಲೀಟರ್ ಹಾಲು ಕೇಳಿದ್ರೆ ಪೂರೈಕೆಯಾಗ್ತಾ ಇರೋದು 1500 ಲೀಟರ್ ಅಂತೆ. ಮೊದಲೇ ಒಂದು ತಿಂಗಳ ಅಡ್ವಾನ್ಸ್ ಕೊಟ್ಟ ಗ್ರಾಹಕರು ಇದರಿಂದ ಕಿರಿಕಿರಿ ಮಾಡುತ್ತಿದ್ದಾರೆ. ಹೀಗಾಗಿ ನಿತ್ಯವೂ ಜನರೊಂದಿಗೆ ಗಲಾಟೆ ಮಾಡುವಂತಾಗಿದೆ ಅಂತಾ ಅಳಲು ತೋಡಿಕೊಂಡಿದ್ದಾರೆ. ಹೋಟೆಲ್ ಮಾಲೀಕರು, ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗ್ತಾಇದೆ ಅಂತೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments