Webdunia - Bharat's app for daily news and videos

Install App

ಕೆಎಂಎಫ್ ಹಾಲಿನ ದರ ಹೆಚ್ಚಳ: ಸಚಿವ ಮಂಜು ಸಮರ್ಥನೆ

Webdunia
ಶುಕ್ರವಾರ, 31 ಮಾರ್ಚ್ 2017 (15:02 IST)
ರೈತರಿಗೆ ಅನುಕೂಲವಾಗಲಿ ಎಂದು ಹಾಲಿನ ದರದಲ್ಲಿ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ ಹಾಸನ ಜಿಲ್ಲಾ ಉಸ್ತುವಾರಿ ಪಶುಸಂಗೋಪನಾ ಖಾತೆ ಸಚಿವ ಎ.ಮಂಜು ಹೇಳಿದ್ದಾರೆ.
 
ಒಂದು ವೇಳೆ, ಗ್ರಾಹಕರಿಗೆ ದರ ಜಾಸ್ತಿಯಾಗುತ್ತದೆ ಎಂದು ಅನ್ನಿಸಿದರೆ, ರೈತರಿಗೆ ಅನುಕೂಲವಾಗುತ್ತದೆ ಎಂದು ಭಾವಿಸಬೇಕಾಗುತ್ತದೆ ಎಂದರು.
 
ಇತರ ಹಾಲುಗಳಿಗೆ ಹೋಲಿಸಿದಲ್ಲಿ ಕೆಎಂಎಫ್ ಹಾಲಿನ ದರ ಕಡಿಮೆಯಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುವುದಿಲ್ಲ ಎಂದು ಸಚಿವ ಮಂಜು ತಿಳಿಸಿದ್ದಾರೆ. 
 
ಹಾಲು ಉತ್ಪಾದಕ ರೈತರ ಸಂಕಷ್ಟವನ್ನು ಗಮನದಲ್ಲಿರಿಸಿಕೊಂಡು ಸರಕಾರ ಪ್ರತಿ ಲೀಟರ್‌ ಹಾಲಿಗೆ ಎರಡು ರೂಪಾಯಿ ದರ ಹೆಚ್ಚಳ ಮಾಡಲಾಗುತ್ತಿದೆ. ನಾಳೆಯಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಖಾತೆ ಸಚಿವ ಎ.ಮಂಜು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments