Webdunia - Bharat's app for daily news and videos

Install App

ಕೆಎಂಎಫ್ ಹಾಲಿನ ದರ ಹೆಚ್ಚಳ: ಸಚಿವ ಮಂಜು ಸಮರ್ಥನೆ

Webdunia
ಶುಕ್ರವಾರ, 31 ಮಾರ್ಚ್ 2017 (15:02 IST)
ರೈತರಿಗೆ ಅನುಕೂಲವಾಗಲಿ ಎಂದು ಹಾಲಿನ ದರದಲ್ಲಿ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ ಹಾಸನ ಜಿಲ್ಲಾ ಉಸ್ತುವಾರಿ ಪಶುಸಂಗೋಪನಾ ಖಾತೆ ಸಚಿವ ಎ.ಮಂಜು ಹೇಳಿದ್ದಾರೆ.
 
ಒಂದು ವೇಳೆ, ಗ್ರಾಹಕರಿಗೆ ದರ ಜಾಸ್ತಿಯಾಗುತ್ತದೆ ಎಂದು ಅನ್ನಿಸಿದರೆ, ರೈತರಿಗೆ ಅನುಕೂಲವಾಗುತ್ತದೆ ಎಂದು ಭಾವಿಸಬೇಕಾಗುತ್ತದೆ ಎಂದರು.
 
ಇತರ ಹಾಲುಗಳಿಗೆ ಹೋಲಿಸಿದಲ್ಲಿ ಕೆಎಂಎಫ್ ಹಾಲಿನ ದರ ಕಡಿಮೆಯಿರುವುದರಿಂದ ಗ್ರಾಹಕರಿಗೆ ತೊಂದರೆಯಾಗುವುದಿಲ್ಲ ಎಂದು ಸಚಿವ ಮಂಜು ತಿಳಿಸಿದ್ದಾರೆ. 
 
ಹಾಲು ಉತ್ಪಾದಕ ರೈತರ ಸಂಕಷ್ಟವನ್ನು ಗಮನದಲ್ಲಿರಿಸಿಕೊಂಡು ಸರಕಾರ ಪ್ರತಿ ಲೀಟರ್‌ ಹಾಲಿಗೆ ಎರಡು ರೂಪಾಯಿ ದರ ಹೆಚ್ಚಳ ಮಾಡಲಾಗುತ್ತಿದೆ. ನಾಳೆಯಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಪಶುಸಂಗೋಪನಾ ಖಾತೆ ಸಚಿವ ಎ.ಮಂಜು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಪ್ರಕರಣ, ಸರ್ಕಾರ ಹೆಚ್ಚೇನೂ ಮಾಡಲು ಸಾಧ್ಯವಿಲ್ಲ, ಕೇಂದ್ರ

ಪತನಗೊಂಡ ವಿಮಾನದಲ್ಲಿ ಯಾವುದೇ ಮೆಕ್ಯಾನಿಕಲ್ ದೋಷ ಕಂಡುಬಂದಿಲ್ಲ: ಏರ್‌ ಇಂಡಿಯಾ ಸಿಇಒ

ಶಕ್ತಿ ಯೋಜನೆ: ಮಹಿಳೆಗೆ 500ನೇ ಕೋಟಿಯ ಟಿಕೆಟ್ ವಿತರಿಸಿ ಸಂಭ್ರಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಹೂ ಮಾರುತ್ತಿದ್ದ ಬಡ ಹುಡುಗಿಗೆ ಹೊಡೆದ ಆಟೋ ಚಾಲಕ: ಕರುಳು ಹಿಂಡುವ ಈ ವಿಡಿಯೋ ನೋಡಿ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments