Webdunia - Bharat's app for daily news and videos

Install App

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

Sampriya
ಸೋಮವಾರ, 11 ಆಗಸ್ಟ್ 2025 (17:07 IST)
Photo Credit X
ಬೆಂಗಳೂರು: ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ ಸಲ್ಲಿಸುವ ಮೂಲಕ ಕರ್ನಾಟಕ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. 

ಪಕ್ಷದೊಳಗಿನ ವಿಚಾರ ಇರ್ಬೋದು ವಿಪಕ್ಷದ ಬಗ್ಗೆ ಕಟುವಾಗಿ ಹೇಳಿಕೆಯನ್ನು ನೀಡುವುದಕ್ಕು ಕೆಎನ್ ರಾಜಣ್ಣ ಅವರು ಹಿಂದೇಟು ಹಾಕುತ್ತಿರಲಿಲ್ಲ. ತಮ್ಮ ನೇರ ನುಡಿಯಿಂದಲೇ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ದಿನದಿಂದಲೂ ತಮ್ಮ ನೇರ ನುಡಿಯಿಂದಲೇ ಗುರಿಯಾಗಿದ್ದರು. ಈಚೆಗೆ ಮತಗಳ್ಳತನ ಸಂಬಂಧ ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದೆ ರಾಜಣ್ಣಗೆ ಮುಳುವಾಯಿತು ಎಂಬ ಮಾತು ಕೇಳಿಬಂದಿದೆ. 

ಈ ಸಂಬಂಧ ಹೈಕಮಾಂಡ್ ರಾಜಣ್ಣಗೆ ಪತ್ರ ಕಳುಹಿಸಿ, ಉತ್ತರಿಸುವಂತೆ ಹೇಳಿತ್ತು. ಅದರ ಬೆನ್ನಲ್ಲೇ ರಾಜಣ್ಣ ರಾಜೀನಾಮೆ ನೀಡಿದ್ದು, ಭಾರೀ ಕುತೂಹಲವನ್ನು ಮೂಡಿಸಿದೆ. 

ರಾಜೀನಾಮೆಯನ್ನು ರಾಜ್ಯಪಾಲರಾದ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಅದಲ್ಲದೆ ಸಿಎಂ ಸಿದ್ದರಾಮಯ್ಯಗೆ  ಕರೆ ಮಾಡಿ ರಾಜೀನಾಮೆ ಸಂಬಂಧ ವಿಚಾರ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ರಾಜೀನಾಮೆ ನೀಡಿರುವ ರಾಜಣ್ಣಗೆ ಇದೀಗ ಪಕ್ಷದಿಂದ ಉಚ್ಛಾಟನೆಯಾಗುವ ಸಾಧ್ಯತೆಯಿದೆ ಎಂಬ ಮಾತು ಕೇಳಿಬಂದಿದೆ. ಹೈಕಮಾಂಡ್ ಅವರನ್ನು ಉುಚ್ಛಾಟನೆ ಮಾಡುವ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗಿದೆ. ಹೀಗಾದಲ್ಲಿ ರಾಜಣ್ಣ ಅವರ ಮುಂದಿನ ನಿರ್ಧಾರ ಭಾರೀ ಕುತೂಹಲವನ್ನು ಮೂಡಿಸುತ್ತದೆ.


ವಿವಾದಾತ್ಮಕಹೇಳಿಕೆ. ಹೈಕಮಾಂಡ್‌ನಿಂದ ಕಾದಿದ್ಯಾ ಬಿಗ್ಗ್. ಉಚ್ಚಾಟನೆ ಆಗುತ್ತಾರಾ
ರಾಹುಲ್ ಗಾಂದಿ ವಿರುದ್ಧ ಹೇಳಿಕೆ ನೀಡಿದ ಸ'ನ'ಧ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments