Webdunia - Bharat's app for daily news and videos

Install App

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋದನ್ನು ತಪ್ಪಿಸಿದ್ದು ದೇವೇಗೌಡ್ರು: ಕೆಎನ್ ರಾಜಣ್ಣ

Krishnaveni K
ಶನಿವಾರ, 15 ಫೆಬ್ರವರಿ 2025 (14:46 IST)
ಬೆಂಗಳೂರು: ಎಲ್ಲಾ ಸರಿ ಹೋಗಿದ್ರೆ 2004 ರಲ್ಲೇ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಬೇಕಿತ್ತು. ಆದರೆ ಅದನ್ನು ತಪ್ಪಿಸಿದ್ದು ದೇವೇಗೌಡ್ರು ಎಂದು ಕೆನ್ ರಾಜಣ್ಣ ಹೇಳಿದ್ದಾರೆ.

ದಲಿತ ಸಿಎಂ ಆಗಬೇಕು ಎಂದು ಧ್ವನಿಯೆತ್ತಿರುವ ಕೆಎನ್ ರಾಜಣ್ಣ ಮಾಧ್ಯಮಗಳ ಮುಂದೆ ಈ ವಿಚಾರ ಮಾತನಾಡಿದ್ದಾರೆ. ಈ ಮೊದಲೇ ಖರ್ಗೆ ಸಿಎಂ ಆಗಬೇಕಿತ್ತು. ಆಗ ಎಸ್ ಎಂ ಕೃಷ್ಣ ಬಂದು ಅವರಿಗೆ ತಪ್ಪಿ ಹೋಗಿತ್ತು. ಅದಾದ ಮೇಲೆ 2004 ರಲ್ಲಿ ಮತ್ತೆ ಅವಕಾಶವಿತ್ತು.

ಆದರೆ ಆಗ ದೇವೇಗೌಡರು ತಪ್ಪಿಸಿದ್ರು. ಆವತ್ತು ದೇವೇಗೌಡರ ಬೆಂಬಲವಿಲ್ಲದೇ ಸರ್ಕಾರ ರಚನೆ ಸಾಧ್ಯವಿರಲಿಲ್ಲ. ದೇವೇಗೌಡ್ರು ತುಂಬಾ ಮುಂದಾಲೋಚನೆ ಮಾಡಿದ್ದರು. ಖರ್ಗೆ ಬಂದರೆ ಮುಂದೆ ಅವರನ್ನು ಕಿತ್ತು ಹಾಕಲು ಸಾದ್ಯವಿಲ್ಲ ಎಂದು ಪಾಪದ ಧರ್ಮಸಿಂಗ್ ಆಗಬಹುದು ಎಂದರು.

ಧರ್ಮಸಿಂಗ್ ರನ್ನು ತಮಗೆ ಬೇಕಾದಂತೆ ನಡೆಸಿಕೊಂಡರು. ಇದೆಲ್ಲಾ ರಾಜಕೀಯದಲ್ಲಿ ನಡೆಯುತ್ತಿರುತ್ತದೆ ಎಂದಿರುವ ಕೆಎನ್ ರಾಜಣ್ಣ ದಲಿತರಿಗೂ ಸ್ಥಾನ ಮಾನ ಸಿಗಬೇಕಲ್ಲ, ಹೀಗಾಗಿ ದಲಿತರಿಗೆ ಸಿಎಂ ಸ್ಥಾನ ಸಿಗಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments